Uncategorizedತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗುರುವಾಯನಕೆರೆ ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ವಿಶ್ವ ಪರಿಸರ ದಿನ

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಇಕೊ ಕ್ಲಬ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ ನಡೆಯಿತು.

ಕಾಲೇಜು ಆವರಣದಲ್ಲಿ ವಿದ್ಯಾರ್ಥಿ ವಿದ್ಯಾರ್ಥಿನಿಯರು ವಿವಿಧ ಹಣ್ಣಿನ ಗಿಡಗಳನ್ನು ನೆಟ್ಟರು. ಈ ಸಂದರ್ಭದಲ್ಲಿ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲ ರಾದ ಡಾ. ನವೀನ್ ಕುಮಾರ್ ಮರಿಕೆ, ಆಡಳಿತಾಧಿಕಾರಿ ಪುರುಷೋತ್ತಮ್, ಆಡಳಿತ ಮಂಡಳಿ ಸದಸ್ಯೆ ಸಹನಾ ಜೈನ್,

ಶಿಸ್ತು ಪಾಲನಾಧಿಕಾರಿ ನೆಲ್ಸನ್ ಕ್ರಾಸ್ತಾ, ಜೀವ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಅಜಯ್ ವಿಲ್ಸನ್, ಪ್ರಾಧ್ಯಾಪಕರಾದ ನಿಶಾ ಪೂಜಾರಿ, ದೀಪಾ, ಮೊಹಮ್ಮದ್ ಯೂನಸ್ ಅಲ್ಲಿಬಾಯ್ , ಅರ್ವಿನ್ ರೊಡ್ರಿಗಸ್, ವಿಕಾಸ್ ಹೆಬ್ಬಾರ್, ಅಂಬಿಕಾ,ವರುಣ್, ನಾಗರಾಜ್, ಹರ್ಷಿತಾ, ಶ್ವೇತಾ ಹಾಗೂ ಇಕೊ ಕ್ಲಬ್ ಸದಸ್ಯರು ಉಪಸ್ಥಿತರಿದ್ದರು.

Related posts

ಅಂಬ್ಯುಲೆನ್ಸ್ ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ: ಹೆರಿಗೆ ಮಾಡಿಸಿದ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶುಶ್ರೂಕಿಯರು

Suddi Udaya

ಡಿ.31: ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ತೆಕ್ಕಾರು, ತಣ್ಣೀರುಪಂತ, ಕಣಿಯೂರು, ಕೊಯ್ಯೂರು ನಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

Suddi Udaya

‘ಭರತನಾಟ್ಯಂ’ ಜೂನಿಯರ್ ಗ್ರೇಡ್ ಪರೀಕ್ಷೆ : ಪುತ್ತೂರು ಮೂಕಾಂಬಿಕ ಕಲ್ಚರಲ್ ಅಕಾಡೆಮಿಯ ವಿದ್ಯಾರ್ಥಿ ಧೃತಿ ಎಂ. ಪಟ್ಟೂರು ಡಿಸ್ಟಿಂಕ್ಷನ್

Suddi Udaya

ಅಳದಂಗಡಿ ಸೊಸೈಟಿಯಿಂದ ಸಂಘ ಸಂಸ್ಥೆಗಳಿಗೆ ದೇಣಿಗೆ ಹಸ್ತಾಂತರ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಲಾರಿ

Suddi Udaya
error: Content is protected !!