25.5 C
ಪುತ್ತೂರು, ಬೆಳ್ತಂಗಡಿ
July 23, 2026
Uncategorizedತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗುರುವಾಯನಕೆರೆ ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ವಿಶ್ವ ಪರಿಸರ ದಿನ

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಇಕೊ ಕ್ಲಬ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ ನಡೆಯಿತು.

ಕಾಲೇಜು ಆವರಣದಲ್ಲಿ ವಿದ್ಯಾರ್ಥಿ ವಿದ್ಯಾರ್ಥಿನಿಯರು ವಿವಿಧ ಹಣ್ಣಿನ ಗಿಡಗಳನ್ನು ನೆಟ್ಟರು. ಈ ಸಂದರ್ಭದಲ್ಲಿ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲ ರಾದ ಡಾ. ನವೀನ್ ಕುಮಾರ್ ಮರಿಕೆ, ಆಡಳಿತಾಧಿಕಾರಿ ಪುರುಷೋತ್ತಮ್, ಆಡಳಿತ ಮಂಡಳಿ ಸದಸ್ಯೆ ಸಹನಾ ಜೈನ್,

ಶಿಸ್ತು ಪಾಲನಾಧಿಕಾರಿ ನೆಲ್ಸನ್ ಕ್ರಾಸ್ತಾ, ಜೀವ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಅಜಯ್ ವಿಲ್ಸನ್, ಪ್ರಾಧ್ಯಾಪಕರಾದ ನಿಶಾ ಪೂಜಾರಿ, ದೀಪಾ, ಮೊಹಮ್ಮದ್ ಯೂನಸ್ ಅಲ್ಲಿಬಾಯ್ , ಅರ್ವಿನ್ ರೊಡ್ರಿಗಸ್, ವಿಕಾಸ್ ಹೆಬ್ಬಾರ್, ಅಂಬಿಕಾ,ವರುಣ್, ನಾಗರಾಜ್, ಹರ್ಷಿತಾ, ಶ್ವೇತಾ ಹಾಗೂ ಇಕೊ ಕ್ಲಬ್ ಸದಸ್ಯರು ಉಪಸ್ಥಿತರಿದ್ದರು.

Related posts

ಹುಣ್ಸೆಕಟ್ಟೆಯಲ್ಲಿ ನಾಯಿಗಳ ದಾಳಿಯಿಂದ ಬಿದ್ದು ಗಾಯಗೊಂಡ ಜಿಂಕೆ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಸ್ನೇಹ ಜ್ಯೋತಿ ಮಹಿಳಾ ತಾಲೂಕು ಒಕ್ಕೂಟದಿಂದ ಆರೋಗ್ಯ ಇಲಾಖೆ ಭೇಟಿ ಹಾಗೂ ಪರಿಸರ ದಿನಾಚರಣೆ

Suddi Udaya

ಬೆಳ್ತಂಗಡಿ ಬಸ್‌ ನಿಲ್ದಾಣದ ಬಳಿ ಅರಸಿನಮಕ್ಕಿಉಪ್ಪರಡ್ಕ ನಿವಾಸಿ ಬಾಲಕೃಷ್ಣ ಆಚಾರ್ಯರ ಮೃತದೇಹ ಪತ್ತೆ

Suddi Udaya

ಉಜಿರೆಯಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ

Suddi Udaya

ಕುಕ್ಕೇಡಿ ಡಾ. ಬಿ. ಆರ್ ಅಂಬೇಡ್ಕರ್ ಭವನದ ಮುಂದುವರಿದ ಕಾಮಗಾರಿ ಗೆ ಹೆಚ್ಚುವರಿ ರೂ.50 ಲಕ್ಷ ಅನುದಾನ ಮಂಜೂರು: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya
error: Content is protected !!