September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಚಾರ್ಮಾಡಿ: ಬಸ್-ಸ್ಕೂಟಿ ಡಿಕ್ಕಿ:ಓರ್ವ ಸಾವು, ಮತ್ತೋರ್ವ ಗಂಭೀರ

ಚಾರ್ಮಾಡಿ: ಚಾರ್ಮಾಡಿ ಘಾಟಿಯ ಮೂರನೇ ತಿರುವಿನಲ್ಲಿ ಬಸ್ ಮತ್ತು ಸ್ಕೂಟಿ ಪರಸ್ಪರ ಡಿಕ್ಕಿಯಾಗಿದ್ದು ಓರ್ವ ಸಾವನ್ನಪ್ಪಿರುವ ಘಟನೆ ಜೂ.5 ರಂದು ನಡೆದಿದೆ.

ಚಿಕ್ಕಮಗಳೂರು ಜಿಲ್ಲೆಯ ಕಳಸದ ಮಾಗುಂಡಿ ನಿವಾಸಿ ಮಹಮ್ಮದ್ ಇರ್ಫಾನ್(22) ಸಾವನ್ನಪ್ಪಿದ್ದು, ಮತ್ತೋರ್ವ ಚಿಕ್ಕಮಗಳೂರು ಜಿಲ್ಲೆಯ ಕಳಸದ ಮಾಗುಂಡಿ ನಿವಾಸಿ ಅವಿನ್ (21) ಗಂಭೀರ ಗಾಯಗೊಂಡಿದ್ದು ಇವರನ್ನು ಆಂಬ್ಯುಲೆನ್ಸ್ ಮೂಲಕ ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ.

Related posts

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವಿತೀಯ

Suddi Udaya

ಪ್ರಧಾನಿ ಮೋದಿಯವರ ಹುಟ್ಟುಹಬ್ಬ:ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲದಿಂದ ಕಳೆoಜ ನಂದಗೋಕುಲ ಗೋಶಾಲೆಗೆ ಧನಸಹಾಯ – ಅಶಕ್ತ ಕುಟುಂಬಗಳಿಗೆ ಆಹಾರಧಾನ್ಯ ಕಿಟ್ ವಿತರಣೆ

Suddi Udaya

ಮುಂಡಾಜೆ ಪ್ರಾ.ಕೃ.ಪ.ಸ. ಸಂಘದ ನೂತನ ವಾಸ್ತವ್ಯದ ಮನೆ, ಸಭಾಭವನ ಉದ್ಘಾಟನೆ

Suddi Udaya

ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪ್ರಾರಂಭೋತ್ಸವ ‘ ಸ್ವಾಗತಮ್ ‘ ಸಮಾರಂಭ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆ ವಿಶ್ವ ಯೋಗ ದಿನಾಚರಣೆ

Suddi Udaya

ನಡ: ಸ್ಟಾರ್ ಲೈನ್ ಆಂ.ಮಾ. ಶಾಲೆಯಲ್ಲಿ “ ಶಾಲಾ ವಿದ್ಯಾರ್ಥಿ ಸಂಘದ ಪ್ರತಿಜ್ಞಾ ವಿಧಿ ಸ್ವೀಕಾರ” ಸಮಾರಂಭ

Suddi Udaya
error: Content is protected !!