25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ” ಶ್ರೀ ಮಂಜುನಾಥ ದಳದ” ಕಬ್, ಬುಲ್ ಬುಲ್ಸ್ , ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ವಿಶ್ವ ಪರಿಸರ ದಿನದ ಅಂಗವಾಗಿ ಸುಮಾರು 50 ಬೀಜದ ಉಂಡೆ ಯನ್ನು ತಯಾರಿಸಿದರು. ಕಾಡು ಉಳಿಸಿ ನಾಡು ಬೆಳೆಸಿ ಎಂಬ ಘೋಷಣೆಗಳೊಂದಿಗೆ ಜಾಥದೊಂದಿಗೆ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಿದರು. ಟೀಮ್ ಲೀಡರ್ ಗೈಡ್ ವಿದ್ಯಾರ್ಥಿ ಕುಮಾರಿ ಸಿಂಚನ , ಹಾಗೂ ಸ್ಕೌಟ್ ಟೀಮ್ ಲೀಡರ್ ಮಾಸ್ಟರ್ ಜೈದೀಪ್ ಪರಿಸರ ದಿನಾಚರಣೆಯ ಮಹತ್ವದ ಬಗ್ಗೆ ಮಕ್ಕಳಿಗೆ ತಿಳಿಯಪಡಿಸಿದರು.
ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ನ ಕಾರ್ಯದರ್ಶಿ ಸ್ಕೌಟ್ಸ್ ಗೈಡ್ ನ ಸಂಯೋಜಕ ಶಿಕ್ಷಕಿ ಶ್ರೀಮತಿ ಪ್ರಮೀಳಾ ಕಾರ್ಯಕ್ರಮವನ್ನು ಸಂಘಟಿಸಿದರು. ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ಉಪಸ್ಥಿತರಿದ್ದರು. ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದು ಕಾರ್ಯಕ್ರಮ ಯಶಸ್ವಿಗೊಳಿಸಿದರು.

Related posts

ಅಂಡಿಂಜೆ : ಪರಮೇಶ್ವರ ಕೆ. ನಿಧನ

Suddi Udaya

ಕಲ್ಮಂಜ ಶಾಲಾ ಶತ ಸಂಭ್ರಮಕ್ಕೆ ಮುಖ್ಯಮಂತ್ರಿಗಳಿಂದ ಶುಭಹಾರೈಕೆ

Suddi Udaya

ಬೆಳ್ತಂಗಡಿ ಬಿಜೆಪಿ ಕಚೇರಿಯಲ್ಲಿ ಕಾರ್ಯಕಾರಿಣಿ ಸಭೆ: ಮಾ.30 ರಂದು ಬಿಜೆಪಿ ಬೆಳ್ತಂಗಡಿ ಮಂಡಲ ಪದಾಧಿಕಾರಿಗಳ ಪದಗ್ರಹಣ

Suddi Udaya

ಎ.25: ಮರೋಡಿ ದೇವಸ್ಥಾನದಲ್ಲಿ ಚಂಡಿಕಾಯಾಗ, ಮೃತ್ಯುಂಜಯ ಹೋಮ

Suddi Udaya

ಹಾವುಗಳ ಸಂರಕ್ಷಕರಾದ ಸ್ನೇಕ್ ಅಶೋಕ್ ನಾಗರ ಹಾವು ಹಿಡಿಯುವ ವೇಳೆ ಹಾವು ಕಚ್ಚಿ ಮಂಗಳೂರು ಆಸ್ಪತ್ರೆಗೆ ದಾಖಲು

Suddi Udaya

ಬೆಳ್ತಂಗಡಿ – ಉಪ್ಪಿನಂಗಡಿ ಅರಣ್ಯ ಉಪವಿಭಾಗದಲ್ಲಿ ಆನೆ ದಾಳಿಯಿಂದ ಮೃತಪಟ್ಟ ಪ್ರಕರಣ, ಬೆಳೆ ಹಾನಿಗೊಳಗಾದ ಸಂತ್ರಸ್ಥರಿಗೆ ಶಾಸಕ ಹರೀಶ್ ಪೂಂಜರಿಂದ ಪರಿಹಾರ ಮೊತ್ತದ ಚೆಕ್ ವಿತರಣೆ

Suddi Udaya
error: Content is protected !!