September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜು

ನಡ: ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ‘ಸೇವಾ ಭಾರತಿ’ ವತಿಯಿಂದ ಪುಸ್ತಕಗಳ ವಿತರಣೆ

ನಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ‘ಸೇವಾ ಭಾರತಿ’ , ಶ್ರೀ ಅಯ್ಯಪ್ಪ ಸ್ವಾಮಿ ಟ್ರಸ್ಟ್ ಹಾಗೂ ವಿವಿಧ ಘಟಕಗಳಿಂದ ಪುಸ್ತಕಗಳ ವಿತರಣಾ ಕಾರ್ಯಕ್ರಮ ಜೂ.6 ರಂದು ಜರುಗಿತು.

ಗ್ರಾಮ ಪಂಚಾಯತ್ ಅಧ್ಯಕ್ಷ ಎ ವಿಜಯ ಗೌಡ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಸೇವಾಭಾರತಿಯ ಸುರೇಶ್ ಹೆಬ್ಬಾರ್ ಮತ್ತು ಶರತ್ ಗೋಖಡೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಶ್ರೀನಿವಾಸ ಡಿ.ಪಿ, ಗ್ರಾ.ಪಂ.ಸದಸ್ಯರು, ಶಾಲಾ ಮುಖ್ಯೋಪಾಧ್ಯಾಯರುಗಳು, ಶಾಲಾ ಎಸ್‌ಡಿ‌ಎಂ‌ಸಿ ಅಧ್ಯಕ್ಷರುಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Related posts

ವನಮಹೋತ್ಸವ ಆಚರಣೆ: ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಪರಿಸರದಲ್ಲಿ ಗಿಡ ನೆಟ್ಟು ಪರಿಸರ ಸಂರಕ್ಷಣೆಯ ಸಂದೇಶ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಯು ಶೇಪ್ ವಾಕರ್ ವಿತರಣೆ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜು ಎದುರು ಸ್ಕೂಟಿ ಮತ್ತು ಗೂಡ್ಸ್ ಲಾರಿ ಡಿಕ್ಕಿ

Suddi Udaya

ಲಾಯಿಲ: ಎಸ್. ಡಿ. ಪಿ. ಐ ವತಿಯಿಂದ ಹಳೆಪೇಟೆ ವ್ಯಾಪ್ತಿಯಲ್ಲಿ ನ್ಯಾಯ ಬೆಲೆ ಅಂಗಡಿಗಾಗಿ ಆಹಾರ ನಿರೀಕ್ಷಕರಿಗೆ ಮನವಿ

Suddi Udaya

ಬೆಳಾಲು ನಿವೃತ್ತ ಶಿಕ್ಷಕನ ಬರ್ಬರ ಕೊಲೆ ಪ್ರಕರಣ: ಸ್ಥಳಕ್ಕೆ ಎಸ್ಪಿ ಸೇರಿದಂತೆ ವಿವಿಧ ತಂಡದಿಂದ ತನಿಖೆ

Suddi Udaya

ನೂತನ ಕೇಂದ್ರ ಶಿಕ್ಷಣ ಸಚಿವರಾಗಿ ಪ್ರಹ್ಲಾದ್ ಜೋಶಿ ನೇಮಕ

Suddi Udaya
error: Content is protected !!