24.8 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಂತ್ರದೇವತಾ ದೈವಸ್ಥಾನದ ಧರ್ಮದರ್ಶಿ ಮನೋಜ್ ಕಟ್ಟೆಮಾರ್ ಅವರ ಹುಟ್ಟುಹಬ್ಬ

ಬೆಳ್ತಂಗಡಿ: ರಾಜ ಕೇಸರಿ ಸಂಘಟನೆಯ ಗೌರವ ಸಲಹೆಗಾರರಾದ ಶ್ರೀ ಮಂತ್ರ ದೇವತಾ ಸಾನಿಧ್ಯ ಶ್ರೀ ಕ್ಷೇತ್ರ ಕಟ್ಟೆಮಾರ್ ಇದರ ಧರ್ಮದರ್ಶಿಗಳಾದ ಮನೋಜ್ ಕಟ್ಟೆಮಾರ್ ಇವರ ಹುಟ್ಟು ಹಬ್ಬದ ಪ್ರಯುಕ್ತ ರಾಜ ಕೇಸರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಸುರೇಶ್ ಜೈನ್ ಸೂಪರ್ ಡೆಂಟ್ ತಾಲೂಕು ಸಾರ್ವಜನಿಕ ಆಸ್ಪತ್ರೆ
ಬೆಳ್ತಂಗಡಿ, ಸಾರ್ವಜನಿಕ ಆಸ್ಪತ್ರೆಯ ಕಾರ್ಯಕ್ರಮ ನಿರೂಪಕರಾದ ಅಜಯ್, ರಾಜ ಕೇಸರಿ ಸಂಘಟನೆ ಗೌರವ ಸಲಹೆಗಾರರದ ರೋಷನ್, ರಾಜ ಕೇಸರಿ ಸಂಘಟನೆ ಉಪಾಧ್ಯಕ್ಷ ಚಂದ್ರಶೇಖರ್, ಸದಸ್ಯರುಗಳಾದ
ವಿಶ್ವನಾಥ್ ಪೂಜಾರಿ, ಸಂದೇಶ್, ಅಕ್ಷಯ್, ಸಂಪತ್, ಶಶಿಕಾಂತ್, ಪ್ರಶಾಂತ್, ವಸಂತ್ ಆಚಾರ್ಯ ಉಪಸ್ಥಿತರಿದ್ದರು.

Related posts

ಜಿತೇಶ್‌ನ ಮನೆಗೆ ಭೇಟಿ ನೀಡಿದ ಕಿರಣ್‌ಚಂದ್ರ ಪುಷ್ಪಗಿರಿ

Suddi Udaya

ಧರ್ಮಸ್ಥಳ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಯೋಧ್ಯೆಯ ಶ್ರೀ ರಾಮ ಮಂದಿರದ ಉದ್ಘಾಟನೆಯ ಆಹ್ವಾನ ಪತ್ರಿಕೆ

Suddi Udaya

ಬೆಳ್ತಂಗಡಿ ಲೋಬೊ ಮೋಟಾರ್ಸ್ ನಲ್ಲಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್

Suddi Udaya

ಧರ್ಮಸ್ಥಳ ಎಸ್.ಡಿ.ಎಂ ಆಂಗ್ಲಮಾಧ್ಯಮ ಶಾಲೆಯಲ್ಲಿ ಪ್ರತಿಭಾ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. ಸಿ.ಬಿ.ಎಸ್.ಇ ಶಾಲೆಯಲ್ಲಿ ಶಾಲಾ ಸಂಘಗಳ ಉದ್ಘಾಟನೆ

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!