25.3 C
ಪುತ್ತೂರು, ಬೆಳ್ತಂಗಡಿ
May 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಂತ್ರದೇವತಾ ದೈವಸ್ಥಾನದ ಧರ್ಮದರ್ಶಿ ಮನೋಜ್ ಕಟ್ಟೆಮಾರ್ ಅವರ ಹುಟ್ಟುಹಬ್ಬ

ಬೆಳ್ತಂಗಡಿ: ರಾಜ ಕೇಸರಿ ಸಂಘಟನೆಯ ಗೌರವ ಸಲಹೆಗಾರರಾದ ಶ್ರೀ ಮಂತ್ರ ದೇವತಾ ಸಾನಿಧ್ಯ ಶ್ರೀ ಕ್ಷೇತ್ರ ಕಟ್ಟೆಮಾರ್ ಇದರ ಧರ್ಮದರ್ಶಿಗಳಾದ ಮನೋಜ್ ಕಟ್ಟೆಮಾರ್ ಇವರ ಹುಟ್ಟು ಹಬ್ಬದ ಪ್ರಯುಕ್ತ ರಾಜ ಕೇಸರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಸುರೇಶ್ ಜೈನ್ ಸೂಪರ್ ಡೆಂಟ್ ತಾಲೂಕು ಸಾರ್ವಜನಿಕ ಆಸ್ಪತ್ರೆ
ಬೆಳ್ತಂಗಡಿ, ಸಾರ್ವಜನಿಕ ಆಸ್ಪತ್ರೆಯ ಕಾರ್ಯಕ್ರಮ ನಿರೂಪಕರಾದ ಅಜಯ್, ರಾಜ ಕೇಸರಿ ಸಂಘಟನೆ ಗೌರವ ಸಲಹೆಗಾರರದ ರೋಷನ್, ರಾಜ ಕೇಸರಿ ಸಂಘಟನೆ ಉಪಾಧ್ಯಕ್ಷ ಚಂದ್ರಶೇಖರ್, ಸದಸ್ಯರುಗಳಾದ
ವಿಶ್ವನಾಥ್ ಪೂಜಾರಿ, ಸಂದೇಶ್, ಅಕ್ಷಯ್, ಸಂಪತ್, ಶಶಿಕಾಂತ್, ಪ್ರಶಾಂತ್, ವಸಂತ್ ಆಚಾರ್ಯ ಉಪಸ್ಥಿತರಿದ್ದರು.

Related posts

ಮಾಜಿ ಶಾಸಕ ವಸಂತ ಬಂಗೇರ ನಿಧನಕ್ಕೆ ಅಯೋಧ್ಯೆಯಲ್ಲಿರುವ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಸಂತಾಪ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಬೆಳ್ತಂಗಡಿ ವಕೀಲರ ಸಂಘ, ಯುವ ವಕೀಲರ ವೇದಿಕೆಯ ವತಿಯಿಂದ ಕ್ರಿಸ್ ಮಸ್ ಆಚರಣೆ

Suddi Udaya

ಅಡುಗೆ ಅನಿಲ ಸಂಪರ್ಕ ಹೊಂದಿರುವ ಗ್ರಾಹಕರಿಗೆ ಕೇಂದ್ರ ಸರ್ಕಾರ ಸೂಚನೆ: ಇ-ಕೆವೈಸಿ ಮಾಡಲು ಡಿ.31 ಕೊನೆಯ ದಿನ

Suddi Udaya

ಉಜಿರೆ ಎಸ್.ಡಿ.ಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ : ಅಂತಾರಾಷ್ಟ್ರೀಯ ವಿಚಾರ ಸಂಕಿರಣಕ್ಕೆ ಚಾಲನೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ನಿಡ್ಲೆ ಸರಕಾರಿ ಪ್ರೌಢಶಾಲೆಗೆ ಶೇ. 95.65 ಫಲಿತಾಂಶ

Suddi Udaya
error: Content is protected !!