ನಡ: ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ‘ಸೇವಾ ಭಾರತಿ’ ವತಿಯಿಂದ ಪುಸ್ತಕಗಳ ವಿತರಣೆ

Suddi Udaya

Updated on:

ನಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ‘ಸೇವಾ ಭಾರತಿ’ , ಶ್ರೀ ಅಯ್ಯಪ್ಪ ಸ್ವಾಮಿ ಟ್ರಸ್ಟ್ ಹಾಗೂ ವಿವಿಧ ಘಟಕಗಳಿಂದ ಪುಸ್ತಕಗಳ ವಿತರಣಾ ಕಾರ್ಯಕ್ರಮ ಜೂ.6 ರಂದು ಜರುಗಿತು.

ಗ್ರಾಮ ಪಂಚಾಯತ್ ಅಧ್ಯಕ್ಷ ಎ ವಿಜಯ ಗೌಡ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಸೇವಾಭಾರತಿಯ ಸುರೇಶ್ ಹೆಬ್ಬಾರ್ ಮತ್ತು ಶರತ್ ಗೋಖಡೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಶ್ರೀನಿವಾಸ ಡಿ.ಪಿ, ಗ್ರಾ.ಪಂ.ಸದಸ್ಯರು, ಶಾಲಾ ಮುಖ್ಯೋಪಾಧ್ಯಾಯರುಗಳು, ಶಾಲಾ ಎಸ್‌ಡಿ‌ಎಂ‌ಸಿ ಅಧ್ಯಕ್ಷರುಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Leave a Comment

error: Content is protected !!