ಕಳೆಂಜ: ವಿಶ್ವ ಪರಿಸರ ದಿನಾಚರಣೆಯನ್ನು ಶಿಬರಾಜೆ ಅಂಗನವಾಡಿಯಲ್ಲಿ ಗಿಡಗಳನ್ನು ನೆಡುವ ಮೂಲಕ ಜೂ 5 ರಂದು ಆಚರಿಸಲಾಯಿತು.

ಪರಿಸರವನ್ನು ಉಳಿಸುವ ಜಾಗೃತಿ ಮಾಹಿತಿಯನ್ನು ಮಕ್ಕಳಿಗೆ ಹಾಗೂ ಪೋಷಕರಿಗೆ ನೀಡಲಾಯಿತು. ಕಾರ್ಯಕ್ರಮದಲ್ಲಿ ‘ಶ್ರಾವ್ಯ’ ಸ್ತ್ರೀಶಕ್ತಿ ಗುಂಪಿನ ಸದಸ್ಯರು, ಬಾಲ ವಿಕಾಸ ಸಮಿತಿ ಅಧ್ಯಕ್ಷೆ ಪ್ರತಿಮಾ, ಸದಸ್ಯರುಗಳಾದ ಪ್ರೇಮ ರೈ, ವನಿತಾವಾಣಿ, ಸೆಪ್ರಿನ್, ಅಂಗನವಾಡಿ ಕಾರ್ಯಕರ್ತೆ ಪ್ರಿಯಾ, ಸಹಾಯಕಿ ಅನ್ಸಿಲ್ಲಾ ರೋಶ್ನಿ ಹಾಗೂ ಅಕ್ಷತ ರೈ, ಹೊನ್ನಪ್ಪ ಉಪಸ್ಥಿತರಿದ್ದರು.














