May 6, 2026
Uncategorized

ಕೆದ್ದು ಮಾರ್ನಿಂಗ್ ಕ್ರಿಕೆಟರ್ಸ್ ನಿಂದ ಕೀರ್ತನ್ ರವರ ಚಿಕಿತ್ಸೆಗಾಗಿ ಧನಸಹಾಯ


ಅಳದಂಗಡಿ: ಮಾರ್ನಿಂಗ್ ಕ್ರಿಕೆಟರ್ಸ್ ಕೆದ್ದು ಇದರ ವತಿಯಿಂದ ಹಿಂದು ಯುವಶಕ್ತಿ ಅಲಡ್ಕ ಕ್ಷೇತ್ರ
ಸಮಾಜಸೇವಾ ಸಂಘಟನೆಯ ಸಹಕಾರದೊಂದಿಗೆ ಕೀರ್ತನ್ ಇವರ ಚಿಕಿತ್ಸೆಗಾಗಿ ನಡೆಸಿದ ಕ್ರೀಡಾಕೂಟದ ಸಂದರ್ಭದಲ್ಲಿ ಹರೀಶ್ ನೀರಲ್ಕೆ ಇವರು ಸಹಕಾರದೊಂದಿಗೆ ಇಸ್ರೇಲ್ ನ ಸಂದೀಪ್ ಕುಮಾರ್ ಇವರ ಮಾಲೀಕತ್ವದ ಟೀಮ್ ರಾಮಧನ್ ರಾಕರ್ಸ್ ಇಸ್ರೇಲ್ ಇವರು ಸಂಗ್ರಹಿಸಿರುವ ರೂ 21,800 ನ್ನು ಅಳದಂಗಡಿ ಸತ್ಯದೇವತೆ ದೈವಸ್ಥಾನದಲ್ಲಿ ಶಿವಪ್ರಸಾದ್ ಅಜಿಲರ ಸಮ್ಮುಖದಲ್ಲಿ ವಸಂತ ಪೂಜಾರಿ ನೀರಲ್ಕೆ ಇವರ ಸಮಕ್ಷಮದಲ್ಲಿ ಕೀರ್ತನ್ ಇವರಿಗೆ ಹಸ್ತಾಂತರಿಸಲಾಯಿತು.

Related posts

ಸಂಡೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರ

Suddi Udaya

ಕೊಲ್ಲಿಯಲ್ಲಿ ಬೃಹತ್ ಸ್ವಚ್ಚತಾ ಅಭಿಯಾನ: ಸ್ವಚ್ಛತೆ ಕಾಪಾಡುವುದು ನಮ್ಮ ಆದ್ಯ ಕರ್ತವ್ಯ: ಭವಾನಿ ಶಂಕರ್

Suddi Udaya

ವೇಣೂರು- ಶ್ರೀ ಶಾರದಾ ಸೇವಾ ಟ್ರಸ್ಟ್ ,ಮತ್ತು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವೇಣೂರು,ಲಯನ್ಸ್ ಕ್ಲಬ್ (ರಿ)ವೇಣೂರು,ಹಾಗು ಪದ್ಮಾಂಬ ಕ್ಯಾಟರ್ಸ್ ಅಳದಂಗಡಿ ಇವರ ಸಹಭಾಗಿತ್ವದಲ್ಲಿ ದೀಪಾವಳಿ* ಪ್ರಯುಕ್ತ ದೋಸೆ ಹಬ್ಬ,ಗೂಡುದೀಪ ಹಾಗು ರಂಗೋಲಿ ಸ್ಪರ್ಧೆ

Suddi Udaya

ಬೆಳ್ತಂಗಡಿ ಜೂನಿಯರ್ ಕಾಲೇಜಿನಲ್ಲಿ ಸಿಇಟಿ ತರಬೇತಿ ಮತ್ತು ಸ್ಪೋಕನ್ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ

Suddi Udaya

ಮಡಂತ್ಯಾರು ವಲಯದ ಮಚ್ಚಿನ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಅಂತರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ

Suddi Udaya
error: Content is protected !!