28 C
ಪುತ್ತೂರು, ಬೆಳ್ತಂಗಡಿ
August 5, 2026
Uncategorized

ಕೆದ್ದು ಮಾರ್ನಿಂಗ್ ಕ್ರಿಕೆಟರ್ಸ್ ನಿಂದ ಕೀರ್ತನ್ ರವರ ಚಿಕಿತ್ಸೆಗಾಗಿ ಧನಸಹಾಯ


ಅಳದಂಗಡಿ: ಮಾರ್ನಿಂಗ್ ಕ್ರಿಕೆಟರ್ಸ್ ಕೆದ್ದು ಇದರ ವತಿಯಿಂದ ಹಿಂದು ಯುವಶಕ್ತಿ ಅಲಡ್ಕ ಕ್ಷೇತ್ರ
ಸಮಾಜಸೇವಾ ಸಂಘಟನೆಯ ಸಹಕಾರದೊಂದಿಗೆ ಕೀರ್ತನ್ ಇವರ ಚಿಕಿತ್ಸೆಗಾಗಿ ನಡೆಸಿದ ಕ್ರೀಡಾಕೂಟದ ಸಂದರ್ಭದಲ್ಲಿ ಹರೀಶ್ ನೀರಲ್ಕೆ ಇವರು ಸಹಕಾರದೊಂದಿಗೆ ಇಸ್ರೇಲ್ ನ ಸಂದೀಪ್ ಕುಮಾರ್ ಇವರ ಮಾಲೀಕತ್ವದ ಟೀಮ್ ರಾಮಧನ್ ರಾಕರ್ಸ್ ಇಸ್ರೇಲ್ ಇವರು ಸಂಗ್ರಹಿಸಿರುವ ರೂ 21,800 ನ್ನು ಅಳದಂಗಡಿ ಸತ್ಯದೇವತೆ ದೈವಸ್ಥಾನದಲ್ಲಿ ಶಿವಪ್ರಸಾದ್ ಅಜಿಲರ ಸಮ್ಮುಖದಲ್ಲಿ ವಸಂತ ಪೂಜಾರಿ ನೀರಲ್ಕೆ ಇವರ ಸಮಕ್ಷಮದಲ್ಲಿ ಕೀರ್ತನ್ ಇವರಿಗೆ ಹಸ್ತಾಂತರಿಸಲಾಯಿತು.

Related posts

ಆಪರೇಷನ್ ಸಿಂದೂರ ಯಶಸ್ವಿ ಕಾರ್ಯಚರಣೆ : ಬಿಜೆಪಿ ಗರ್ಡಾಡಿ ಶಕ್ತಿ ಕೇಂದ್ರ ವತಿಯಿಂದ ದೇವರಿಗೆ ವಿಶೇಷ ಪೂಜೆ

Suddi Udaya

Suddi Udaya

ಮೈರೋಳ್ತಡ್ಕ ಇದರ ಸಂಯುಕ್ತ ಆಶ್ರಯದಲ್ಲಿ 35ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ

Suddi Udaya

ಪ್ರಸನ್ನ ಆಂ.ಮಾ. ವಸತಿ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಬೆಳ್ತಂಗಡಿ: ದ.ಕ.ಜಿ.ಪ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಕೊಯ್ಯೂರು ಕ್ರಾಸ್ ನಲ್ಲಿಬ್ರೇಕ್ ಜಾಮ್ ಆಗಿ ಒಳ ಚರಂಡಿಗೆ ಬಿದ್ದ ಬೋಲೇರೋ

Suddi Udaya
error: Content is protected !!