24 C
ಪುತ್ತೂರು, ಬೆಳ್ತಂಗಡಿ
June 21, 2026
Uncategorized

ಕೆದ್ದು ಮಾರ್ನಿಂಗ್ ಕ್ರಿಕೆಟರ್ಸ್ ನಿಂದ ಕೀರ್ತನ್ ರವರ ಚಿಕಿತ್ಸೆಗಾಗಿ ಧನಸಹಾಯ


ಅಳದಂಗಡಿ: ಮಾರ್ನಿಂಗ್ ಕ್ರಿಕೆಟರ್ಸ್ ಕೆದ್ದು ಇದರ ವತಿಯಿಂದ ಹಿಂದು ಯುವಶಕ್ತಿ ಅಲಡ್ಕ ಕ್ಷೇತ್ರ
ಸಮಾಜಸೇವಾ ಸಂಘಟನೆಯ ಸಹಕಾರದೊಂದಿಗೆ ಕೀರ್ತನ್ ಇವರ ಚಿಕಿತ್ಸೆಗಾಗಿ ನಡೆಸಿದ ಕ್ರೀಡಾಕೂಟದ ಸಂದರ್ಭದಲ್ಲಿ ಹರೀಶ್ ನೀರಲ್ಕೆ ಇವರು ಸಹಕಾರದೊಂದಿಗೆ ಇಸ್ರೇಲ್ ನ ಸಂದೀಪ್ ಕುಮಾರ್ ಇವರ ಮಾಲೀಕತ್ವದ ಟೀಮ್ ರಾಮಧನ್ ರಾಕರ್ಸ್ ಇಸ್ರೇಲ್ ಇವರು ಸಂಗ್ರಹಿಸಿರುವ ರೂ 21,800 ನ್ನು ಅಳದಂಗಡಿ ಸತ್ಯದೇವತೆ ದೈವಸ್ಥಾನದಲ್ಲಿ ಶಿವಪ್ರಸಾದ್ ಅಜಿಲರ ಸಮ್ಮುಖದಲ್ಲಿ ವಸಂತ ಪೂಜಾರಿ ನೀರಲ್ಕೆ ಇವರ ಸಮಕ್ಷಮದಲ್ಲಿ ಕೀರ್ತನ್ ಇವರಿಗೆ ಹಸ್ತಾಂತರಿಸಲಾಯಿತು.

Related posts

ಆ.4: ಆಟಿ ಅಮಾವಾಸ್ಯೆ ಪ್ರಯುಕ್ತ ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ ಆಟಿದ ಕಷಾಯ ವಿತರಣೆ

Suddi Udaya

ಪುಕ್ಕಟೆ ಪ್ರಚಾರಕ್ಕಾಗಿ ಬಿಜೆಪಿ ಸರ್ಕಾರದ ಸಾಧನೆಗಳನ್ನು ತನ್ನದೆಂದು ಬಿಂಬಿಸುವ ಬೆಳ್ತಂಗಡಿ ಕಾಂಗ್ರೆಸಿಗರು – ಗಣೇಶ್ ಗೌಡ ನಾವೂರು

Suddi Udaya

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಾರ್ಮಾಡಿ ಹಸನಬ್ಬ ಹಾಗೂ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪುರಸ್ಕೃತ ರವಿಚಂದ್ರ ಸಾಲಿಯಾನ್ ರವರಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸನ್ಮಾನ ಕಾರ್ಯಕ್ರಮ

Suddi Udaya

ಕೆ.ಎಮ್.ಜೆ ಗುರುವಾಯನಕೆರೆ ಸರ್ಕಲ್ ಮಾಸಿಕ ಸಭೆ: ರಾಜ್ಯ ಕೌನ್ಸಿಲರ್ ಗಳಾಗಿ ಆಯ್ಕೆಯಾದ ಅಬ್ಬೋನು ಮದ್ದಡ್ಕ, ಉಮ್ಮರ್ ಮಾಸ್ಟರ್ ಗೆ ಗೌರವಾರ್ಪಣೆ.

Suddi Udaya

ಅಭಿವೃದ್ಧಿ ಕಾರ್ಯಗಳನ್ನು ಮಾಡದೆ, ತೆರಿಗೆಯ ಹೆಸರಿನಲ್ಲಿ ಜನತೆಯನ್ನು ದಿಕ್ಕುತಪ್ಪಿಸುತ್ತಿದ್ದಾರೆ: ಪ್ರತಾಪಸಿಂಹ ನಾಯಕ್

Suddi Udaya

ಪಟ್ರಮೆ ‘ಸ್ಪಂದನ’ ಸಂಜೀವಿನಿ ಗ್ರಾ.ಪಂ. ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
error: Content is protected !!