23.6 C
ಪುತ್ತೂರು, ಬೆಳ್ತಂಗಡಿ
August 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವೇಣೂರು: ಆಳ್ವಾಸ್ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಸುಕನ್ಯಾರವರು ಸಲ್ಲಿಸಿದ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿ

ಬೆಳ್ತಂಗಡಿ: ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ವಿಶ್ಲೇಷಣಾತ್ಮಕ ರಸಾಯನ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಸುಕನ್ಯಾರವರು ಸಲ್ಲಿಸಿದ ಮಹಾಪ್ರಬಂಧಕ್ಕೆ ಕುವೆಂಪು ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿ ಪ್ರದಾನ ಮಾಡಿದೆ

. ಇವರು, ವೋಲ್ಟಾಮೈಟ್ರಿಕ್ ಸ್ಟಡೀಸ್ ಆಫ್ ಸಮ್ ಬಯೋಲಾಜಿಕಲ್ ಇಂಪಾಟೆಂಟ್’ ಆರ್ಗಾನಿಕ್ ಕಂಪೌಂಡ್ ಎಟ್ ಡಿಫರೆಂಟ್ ಮೋಡಿಫೈಡ್ ಇಲೆಕ್ಟ್ರೋಡ್ಸ್ ಎಂಬ ಸಂಶೋಧನೆಯನ್ನು ಕುವೆಂಪು ವಿವಿ ಕೈಗಾರಿಕಾ ರಸಾಯನಶಾಸ್ತ್ರ ಅಧ್ಯಯನ ವಿಭಾಗದ ಮುಖ್ಯಸ್ಥ ಪ್ರೊ.ಬಿ.ಇ ಕುಮಾರಸ್ವಾಮಿ ಅವರ ಮಾರ್ಗದರ್ಶನದಲ್ಲಿ ಕೈಗೊಂಡಿದ್ದರು.

ಇವರು ವೇಣೂರಿನ ಲಿಂಗಪ್ಪ ದೇವಾಡಿಗ ಹಾಗೂ ಕುಮುದಿನಿ ಅವರ ಪುತ್ರಿ. ಸಂತೋಷ ಅವರ ಪತ್ನಿ.

Related posts

ಬಳಂಜ: ಅನಾರೋಗ್ಯದಿಂದ ವರದರಾಜ್ ಪೂಜಾರಿ ನಿಧನ

Suddi Udaya

ಡಿ.12: ವಿದ್ಯುತ್ ನಿಲುಗಡೆ

Suddi Udaya

ವಾಣಿ ಶಿಕ್ಷಣ ಸಂಸ್ಥೆಗಳ ಬಸ್ ಚಾಲಕ ಶಶಿಧರ ಗೌಡ ಪಣಿಕ್ಕಲ್ ಹೃದಯಾಘಾತದಿಂದ ನಿಧನ

Suddi Udaya

ಬಟ್ಲಡ್ಕ ಜುಮಾ ಮಸೀದಿಯ ಆಡಳಿತ ಸಮಿತಿಯ ಸದಸ್ಯರಾದ ಅಬ್ದುಲ್ ಖಾದರ್, ಫಾರೂಕ್ ರಿಗೆ ಬಟ್ಲಡ್ಕ ಜಮಾಅತ್ ವತಿಯಿಂದ ಸನ್ಮಾನ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ಅಪಘಾತದಲ್ಲಿ ಗಂಭೀರ ಗಾಯಗೊಂಡ ಉಜಿರೆಯ ಸುರೇಂದ್ರ ರವರ ಚಿಕಿತ್ಸೆಗೆ ನೆರವಾಗಿ

Suddi Udaya
error: Content is protected !!