July 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವೇಣೂರು: ಆಳ್ವಾಸ್ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಸುಕನ್ಯಾರವರು ಸಲ್ಲಿಸಿದ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿ

ಬೆಳ್ತಂಗಡಿ: ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ವಿಶ್ಲೇಷಣಾತ್ಮಕ ರಸಾಯನ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಸುಕನ್ಯಾರವರು ಸಲ್ಲಿಸಿದ ಮಹಾಪ್ರಬಂಧಕ್ಕೆ ಕುವೆಂಪು ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿ ಪ್ರದಾನ ಮಾಡಿದೆ

. ಇವರು, ವೋಲ್ಟಾಮೈಟ್ರಿಕ್ ಸ್ಟಡೀಸ್ ಆಫ್ ಸಮ್ ಬಯೋಲಾಜಿಕಲ್ ಇಂಪಾಟೆಂಟ್’ ಆರ್ಗಾನಿಕ್ ಕಂಪೌಂಡ್ ಎಟ್ ಡಿಫರೆಂಟ್ ಮೋಡಿಫೈಡ್ ಇಲೆಕ್ಟ್ರೋಡ್ಸ್ ಎಂಬ ಸಂಶೋಧನೆಯನ್ನು ಕುವೆಂಪು ವಿವಿ ಕೈಗಾರಿಕಾ ರಸಾಯನಶಾಸ್ತ್ರ ಅಧ್ಯಯನ ವಿಭಾಗದ ಮುಖ್ಯಸ್ಥ ಪ್ರೊ.ಬಿ.ಇ ಕುಮಾರಸ್ವಾಮಿ ಅವರ ಮಾರ್ಗದರ್ಶನದಲ್ಲಿ ಕೈಗೊಂಡಿದ್ದರು.

ಇವರು ವೇಣೂರಿನ ಲಿಂಗಪ್ಪ ದೇವಾಡಿಗ ಹಾಗೂ ಕುಮುದಿನಿ ಅವರ ಪುತ್ರಿ. ಸಂತೋಷ ಅವರ ಪತ್ನಿ.

Related posts

ಪಡಂಗಡಿ ಹದಗೆಟ್ಟ ರಸ್ತೆ: ಕೂಡಲೇ ಸ್ಪಂದಿಸಿದ ಲೋಕೋಪಯೋಗಿ ಇಲಾಖೆ

Suddi Udaya

ಕೇಲ್ತಾಜೆ ಸಿರಾಜುಲ್ ಹುದಾ ಮದರಸ ಮತ್ತು ಜುಮಾ ಮಸ್ಜಿದ್ ಇದರ ಅಧ್ಯಕ್ಷರಾಗಿ ಕೆ ಹನೀಫ್ ಪುನರಾಯ್ಕೆ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ

Suddi Udaya

ಮಚ್ಚಿನ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ

Suddi Udaya

ಅಂಡಿಂಜೆ ಗ್ರಾ.ಪಂ. ಸದಸ್ಯೆ ಶೋಭಾ ನಾಯ್ಕ್ ಅಸೌಖ್ಯದಿಂದ ನಿಧನ

Suddi Udaya

ಮುಡಾ ಹಗರಣದಲ್ಲಿ ಹೈಕೋರ್ಟ್‌ ತೀರ್ಪು ಬಿಜೆಪಿ ಹೋರಾಟಕ್ಕೆ ಸಂದ ಜಯ: ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯನವರು ತಕ್ಷಣ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಶಾಸಕ ಹರೀಶ್ ಪೂಂಜ

Suddi Udaya
error: Content is protected !!