24 C
ಪುತ್ತೂರು, ಬೆಳ್ತಂಗಡಿ
June 21, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನ: ಶ್ರೀ ಧ. ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ಅಮೃತಾ 622 ಅಂಕಗಳೊಂದಿಗೆ ತಾಲೂಕಿಗೆ ಪ್ರಥಮ

ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲಮಾಧ್ಯಮ ಶಾಲೆಯ (ರಾಜ್ಯ ಪಠ್ಯಕ್ರಮ), ವಿದ್ಯಾರ್ಥಿನಿ
ಎಸ್.ಎಸ್.ಎಲ್.ಸಿ ಉತ್ತರ ಪತ್ರಿಕೆಗಳ ಮರು ಮೌಲ್ಯಮಾಪನದ ಬಳಿಕ 622 ಅಂಕಗಳನ್ನು ಗಳಿಸಿದ್ದು, ಬೆಳ್ತಂಗಡಿ ತಾಲೂಕಿನಲ್ಲಿ ಪ್ರಥಮ ಸ್ಥಾನವನ್ನು ಗಳಿಸಿಕೊಂಡಿರುತ್ತಾರೆ.
ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡ ಸಂದರ್ಭದಲ್ಲಿ 621 ಅಂಕಗಳನ್ನು ಪಡೆದಿದ್ದಅಮೃತ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದರು.

ಇದೀಗ ಸಮಾಜ ವಿಜ್ಞಾನ ವಿಷಯದಲ್ಲಿ ಒಂದು ಅಧಿಕ ಅಂಕವನ್ನು ಪಡೆದುಕೊಳ್ಳುವುದರ ಮೂಲಕ, ತಮ್ಮ
ಅಂಕವನ್ನು 622 ಕ್ಕೆ ಹೆಚ್ಚಿಸಿಕೊಂಡಿದ್ದಾರೆ.

Related posts

ಕಳಿಯ ಪರಪ್ಪು ಬಸ್ಸು ನಿಲ್ದಾಣದ ರಸ್ತೆ ಬದಿಯಲ್ಲಿ ಸತ್ತ ದನವನ್ನು ಎಸೆದು ಹೋದ ಅಕ್ರಮ ದನ ಕಳ್ಳ ಸಾಗಾಟಗಾರರು

Suddi Udaya

ಚಾರ್ಮಾಡಿ ಘಾಟ್ ನಲ್ಲಿ ರಸ್ತೆಗೆ ಬಿದ್ದ ಮರ

Suddi Udaya

ಬೆಳ್ತಂಗಡಿ: ಹೊಸ ನ್ಯಾಯಾಲಯ ಸಂಕೀರ್ಣ ಕಟ್ಟಡ ಕಾಮಗಾರಿಯ ಬಗ್ಗೆ ಸ್ಪೀಕರ್ ಖಾದರ್ ರೊಂದಿಗೆ ಚರ್ಚೆ

Suddi Udaya

ಪಿಲ್ಯ: ಬಾವಿಗೆ ಬಿದ್ದು ಕಾರ್ಮಿಕ ಸಾವು

Suddi Udaya

ಉಜಿರೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ಮಹಿಳಾ ವೇದಿಕೆಯ ಪದಾಧಿಕಾರಿಗಳ ಆಯ್ಕೆ

Suddi Udaya

ಕೊಯ್ಯುರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya
error: Content is protected !!