22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜು

ನಡ: ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ‘ಸೇವಾ ಭಾರತಿ’ ವತಿಯಿಂದ ಪುಸ್ತಕಗಳ ವಿತರಣೆ

ನಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ‘ಸೇವಾ ಭಾರತಿ’ , ಶ್ರೀ ಅಯ್ಯಪ್ಪ ಸ್ವಾಮಿ ಟ್ರಸ್ಟ್ ಹಾಗೂ ವಿವಿಧ ಘಟಕಗಳಿಂದ ಪುಸ್ತಕಗಳ ವಿತರಣಾ ಕಾರ್ಯಕ್ರಮ ಜೂ.6 ರಂದು ಜರುಗಿತು.

ಗ್ರಾಮ ಪಂಚಾಯತ್ ಅಧ್ಯಕ್ಷ ಎ ವಿಜಯ ಗೌಡ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಸೇವಾಭಾರತಿಯ ಸುರೇಶ್ ಹೆಬ್ಬಾರ್ ಮತ್ತು ಶರತ್ ಗೋಖಡೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಶ್ರೀನಿವಾಸ ಡಿ.ಪಿ, ಗ್ರಾ.ಪಂ.ಸದಸ್ಯರು, ಶಾಲಾ ಮುಖ್ಯೋಪಾಧ್ಯಾಯರುಗಳು, ಶಾಲಾ ಎಸ್‌ಡಿ‌ಎಂ‌ಸಿ ಅಧ್ಯಕ್ಷರುಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Related posts

ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶಿರ್ಲಾಲು ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ಅಕ್ರಮವಾಗಿ ದಾಸ್ತಾನು ಮಾಡಿದ್ದ ಡಿಸೇಲ್ ಪತ್ತೆ: ಬೆಳ್ತಂಗಡಿ ಡಿವೈಎಸ್ಪಿ ನೇತೃತ್ವದಲ್ಲಿ ಕಾರ್ಯಾಚರಣೆ

Suddi Udaya

ಮುಂಡಾಜೆ ಕೀರ್ತನಾ ಕಲಾ ತಂಡ ವತಿಯಿಂದ ಆಟಿಡೋಂಜಿ ಐತಾರೊ ಕಾರ್ಯಕ್ರಮ

Suddi Udaya

ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರಾಗಿ ನಾವೂರು ಗ್ರಾ.ಪಂ ಮಾಜಿ ಅಧ್ಯಕ್ಷ ಗಣೇಶ್ ನಾವೂರು ನೇಮಕ

Suddi Udaya

ಮಂಜೇಶ್ವರ ವಿಧಾನಸಭಾ ಕ್ಷೇತ್ರ ಚುನಾವಣೆ: ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ರವರ ಪರವಾಗಿ ಎಂಎಲ್‌ಸಿ ಕಿಶೋರ್ ಕುಮಾರ್ ಪುತ್ತೂರು ಮತಯಾಚನೆ

Suddi Udaya

ಎ.9: ಮಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ವಿರುದ್ಧ ಜನಕ್ರೋಶ ಯಾತ್ರೆ

Suddi Udaya
error: Content is protected !!