27 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಬೆಳ್ತಂಗಡಿ: ಶ್ರೀ ಗುರುದೇವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

ಬೆಳ್ತಂಗಡಿ: ಶ್ರೀ ಗುರುದೇವ ಪದವಿ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಗಿಡ ನೆಡುವ ಮೂಲಕ ಆಚರಿಸಲಾಯಿತು.

ರಾಷ್ಟೀಯ ಸೇವಾ ಯೋಜನೆಯ ವಿದ್ಯಾರ್ಥಿಗಳು ಹಾಗೂ ರಾಷ್ಟೀಯ ಸೇವಾ ಯೋಜನೆಯ ಯೋಜನಾಧಿಕಾರಿ ಶಮೀಯುಲ್ಲಾ ಹಾಗೂ ಕಾಲೇಜು ಪ್ರಾಂಶುಪಾಲರಾದ ಡಾ. ಸವಿತ ಉಪಸ್ಥಿತರಿದ್ದರು.

Related posts

ಧರ್ಮಸ್ಥಳದಲ್ಲಿ ಸೀರೆ ವಿತರಣೆ

Suddi Udaya

ಎಸ್‌ಡಿಎಂ ಸ್ನಾತಕೋತ್ತರ ಕೇಂದ್ರದ ವಿದ್ಯಾರ್ಥಿಗಳಿಂದ ಶೈಕ್ಷಣಿಕ ಕ್ಷೇತ್ರ ಭೇಟಿ

Suddi Udaya

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಬೆಳ್ತಂಗಡಿ ತಾಲೂಕು ಘಟಕದಿಂದ ನಿವೃತ್ತ ಯೋಧ ಸಿ ಜಾರ್ಜ್ ಕುಟ್ಟಿ ಯವರಿಗೆ ಸನ್ಮಾನ

Suddi Udaya

ನೈರುತ್ಯ ಶಿಕ್ಷಕ ಕ್ಷೇತ್ರದ ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಎಸ್.ಎಲ್ ಭೋಜೇಗೌಡ ಗೆಲುವು

Suddi Udaya

ನಾವೂರು ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀರಾಮೋತ್ಸವ: ಕರಸೇವಕರಿಗೆ ಗೌರವಾರ್ಪಣೆ

Suddi Udaya

ಉಜಿರೆ ಶ್ರೀ ಧ.ಮಂ.ಅ. ಸೆಕೆಂಡರಿ ಶಾಲೆಯ ಮುಖ್ಯ ಶಿಕ್ಷಕ ಸುರೇಶ್ ಕೆ. ಸೇವಾ ನಿವೃತ್ತಿ

Suddi Udaya
error: Content is protected !!