28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಬರಾಜೆ ಅಂಗನವಾಡಿಯಲ್ಲಿ ವಿಶ್ವ ಪರಿಸರ ದಿನಾಚರಣೆ

ಕಳೆಂಜ: ವಿಶ್ವ ಪರಿಸರ ದಿನಾಚರಣೆಯನ್ನು ಶಿಬರಾಜೆ ಅಂಗನವಾಡಿಯಲ್ಲಿ ಗಿಡಗಳನ್ನು ನೆಡುವ ಮೂಲಕ ಜೂ 5 ರಂದು ಆಚರಿಸಲಾಯಿತು.

ಪರಿಸರವನ್ನು ಉಳಿಸುವ ಜಾಗೃತಿ ಮಾಹಿತಿಯನ್ನು ಮಕ್ಕಳಿಗೆ ಹಾಗೂ ಪೋಷಕರಿಗೆ ನೀಡಲಾಯಿತು. ಕಾರ್ಯಕ್ರಮದಲ್ಲಿ ‘ಶ್ರಾವ್ಯ’ ಸ್ತ್ರೀಶಕ್ತಿ ಗುಂಪಿನ ಸದಸ್ಯರು, ಬಾಲ ವಿಕಾಸ ಸಮಿತಿ ಅಧ್ಯಕ್ಷೆ ಪ್ರತಿಮಾ, ಸದಸ್ಯರುಗಳಾದ ಪ್ರೇಮ ರೈ, ವನಿತಾವಾಣಿ, ಸೆಪ್ರಿನ್, ಅಂಗನವಾಡಿ ಕಾರ್ಯಕರ್ತೆ ಪ್ರಿಯಾ, ಸಹಾಯಕಿ ಅನ್ಸಿಲ್ಲಾ ರೋಶ್ನಿ ಹಾಗೂ ಅಕ್ಷತ ರೈ, ಹೊನ್ನಪ್ಪ ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಪಾದಯಾತ್ರಿಗಳ ಸೇವೆಗಾಗಿ ಉಚಿತ ವೈದ್ಯಕೀಯ ಶಿಬಿರಗಳ ಉದ್ಘಾಟನೆ

Suddi Udaya

ಬೆಳ್ತಂಗಡಿ ವಕೀಲರ ಭವನದಲ್ಲಿ ಸಂವಿಧಾನ ದಿನ ಆಚರಣೆ

Suddi Udaya

5, 8, 9 ಮತ್ತು 11ನೇ ತರಗತಿಗಳ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ನಡೆಸಲು ಹೈಕೋರ್ಟ್ ಆದೇಶ

Suddi Udaya

ಶ್ರೀನಾಗ ಬ್ರಹ್ಮ ಸೇವಾ ಸನ್ನಿಧಿ ಕೊಜಪ್ಪಾಡಿ

Suddi Udaya

ಅಲ್ಪಸಂಖ್ಯಾತ ಮೋರ್ಚಾದ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ:

Suddi Udaya

ಉರುವಾಲು ಶ್ರೀ ಭಾರತಿ ವಿದ್ಯಾಸಂಸ್ಥೆಯಲ್ಲಿ ವನಮಹೋತ್ಸವ ಮತ್ತು ಸಸಿ ವಿತರಣಾ ಕಾರ್ಯಕ್ರಮ

Suddi Udaya
error: Content is protected !!