September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮದ್ಯದ ಮೇಲಿನ ಶುಲ್ಕ ದಿಢೀರ್ ಹೆಚ್ಚಳ: ರಾಜ್ಯ ಸರ್ಕಾರ ಆದೇಶ

ಬೆಳ್ತಂಗಡಿ: ಕರ್ನಾಟಕದಲ್ಲಿ ಮದ್ಯದ ದರವನ್ನು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆದೇಶದ ಅನ್ವಯ ಪ್ರತಿ ಮಧ್ಯದ ಬಾಟಲಿಯ ಮೇಲೆ ಹತ್ತರಿಂದ ಇಪ್ಪತ್ತು ರೂಪಾಯಿ ಗಳಷ್ಟು ಬೆಲೆ ಏರಿಕೆಯಾಗಲಿದೆ.

ಈ ಮೂಲಕ, ಗ್ಯಾರೆಂಟಿಗಳ ಜಾರಿಯಿಂದ ಆಗುವ ರಾಜ್ಯ ಬೊಕ್ಕಸದ ಮೇಲಿನ ಹೊರೆಯನ್ನು ಇಳಿಸಿಕೊಳ್ಳಲು ಹಾಗೂ ಸಂಪನ್ಮೂಲ ಕ್ರೂಢೀಕರಣಕ್ಕಾಗಿ ರಾಜ್ಯ ಸರಕಾರ ಈ ಆದೇಶ ಹೊರಡಿಸಿದೆ ಎಂದು ವಿಶ್ಲೇಷಿಸಲಾಗಿದೆ.

Related posts

ಭೂಸೇನೆಯಲ್ಲಿ 22 ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ ಹುಟ್ಟೂರಿಗೆ ಆಗಮಿಸಿದ ಎ.ಸಿ.ಪಿ ಹವಾಲ್ದಾರ್ ದೇವಪ್ರಸಾದ್ ಗೌಡ ರವರಿಗೆ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

Suddi Udaya

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರಿಂದ ಬೆಳ್ತಂಗಡಿ ಕ್ಷೇತ್ರದ 81 ಗ್ರಾಮಗಳಿಗೆ ಭೇಟಿ

Suddi Udaya

ವಲಯ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ಬಾಲಕ ಮತ್ತು ಬಾಲಕಿಯರಿಗೆ ಪ್ರಥಮ ಸ್ಥಾನ

Suddi Udaya

ಮಡಂತ್ಯಾರು ಮುಖ್ಯರಸ್ತೆಯಲ್ಲಿ ಗುಡ್ಡ ಕುಸಿತ: ಟಾಟಾ ಎಸಿ ವಾಹನ ಜಖಂ; ಅಂಗಡಿಗೆ ಸಂಪೂರ್ಣ ಹಾನಿ

Suddi Udaya

ಭಂಡಾರಿ ಯುವ ವೇದಿಕೆ ಬೆಳ್ತಂಗಡಿ: ಅಧ್ಯಕ್ಷರಾಗಿ ಪ್ರಶಾಂತ್ ಭಂಡಾರಿ ಅಂಡಿಂಜೆ, ಪ್ರಧಾನ ಕಾರ್ಯದರ್ಶಿಯಾಗಿ ಅಭಿಜಿತ್ ಭಂಡಾರಿ ಕನ್ಯಾಡಿ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಉಜ್ಜಲ ಉದ್ಯಮಿ ಪ್ರಶಸ್ತಿ

Suddi Udaya
error: Content is protected !!