ಉಜಿರೆ ಬದ್ರಿಯ ಜುಮಾ ಮಸೀದಿಯಲ್ಲಿ ವಿಶ್ವ ಪರಿಸರ ದಿನ

Suddi Udaya

ಉಜಿರೆ: ಕಾಡಿದ್ದರೆ ನಾವಿಲ್ಲಿ, ಕಾಡಿಲ್ಲದೆ ನಾವೆಲ್ಲಿ. ಹಸಿರೇ ಉಸಿರು ಎಂಬ ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎನ್ನುವ ಧ್ಯೇಯ ವಾಕ್ಯದೊಂದಿಗೆ ಉಜಿರೆ ಬದ್ರಿಯ ಜುಮಾ ಮಸೀದಿಯಲ್ಲಿ ಆಡಳಿತ ಪದಾಧಿಕಾರಿಗಳು ಅಧ್ಯಕ್ಷರಾದ ಅಬ್ದುರ್ರಹ್ಮಾನ್ ಎಆರ್‌ಟಿ ಹಾಗೂ ಕಮಿಟಿ ಸದಸ್ಯರು ಮಸೀದಿ ಗುರುಗಳಾದ ನಿಝಾಮುದ್ಧೀನ್ ಹಾಶಿಮಿ ಮದರಸ ವಿದ್ಯಾರ್ಥಿಗಳ ಸಮ್ಮುಖದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಸಹದ್ ಹಿಮಮಿ, ಇಜಾಝ್ ಹಾಶಿಮಿ ಹಾಗೂ ಕಮಿಟಿ ಸದಸ್ಯರು ಉಪಸ್ಥಿತರಿದ್ದರು.

Leave a Comment

error: Content is protected !!