37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮದ್ಯದ ಮೇಲಿನ ಶುಲ್ಕ ದಿಢೀರ್ ಹೆಚ್ಚಳ: ರಾಜ್ಯ ಸರ್ಕಾರ ಆದೇಶ

ಬೆಳ್ತಂಗಡಿ: ಕರ್ನಾಟಕದಲ್ಲಿ ಮದ್ಯದ ದರವನ್ನು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆದೇಶದ ಅನ್ವಯ ಪ್ರತಿ ಮಧ್ಯದ ಬಾಟಲಿಯ ಮೇಲೆ ಹತ್ತರಿಂದ ಇಪ್ಪತ್ತು ರೂಪಾಯಿ ಗಳಷ್ಟು ಬೆಲೆ ಏರಿಕೆಯಾಗಲಿದೆ.

ಈ ಮೂಲಕ, ಗ್ಯಾರೆಂಟಿಗಳ ಜಾರಿಯಿಂದ ಆಗುವ ರಾಜ್ಯ ಬೊಕ್ಕಸದ ಮೇಲಿನ ಹೊರೆಯನ್ನು ಇಳಿಸಿಕೊಳ್ಳಲು ಹಾಗೂ ಸಂಪನ್ಮೂಲ ಕ್ರೂಢೀಕರಣಕ್ಕಾಗಿ ರಾಜ್ಯ ಸರಕಾರ ಈ ಆದೇಶ ಹೊರಡಿಸಿದೆ ಎಂದು ವಿಶ್ಲೇಷಿಸಲಾಗಿದೆ.

Related posts

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಉದಯ್ ಪೂಜಾರಿಯವರಿಗೆ ಸಾಂತ್ವಾನ ನಿಧಿ ಹಸ್ತಾಂತರ

Suddi Udaya

ಬೆಳ್ತಂಗಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚಿಣ್ಣರ ಕಲರವ-2024

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇಗುಲದ ಅಷ್ಠಬಂಧ ಬ್ರಹ್ಮಕಲಶ: ಧಾರ್ಮಿಕ ಸಭೆ

Suddi Udaya

ಬೆಳ್ತಂಗಡಿ ತಾಲೂಕು ಕಛೇರಿಯಲ್ಲಿ ಶಿವಯೋಗಿ ಸಿದ್ಧರಾಮ ಜಯಂತಿ ಆಚರಣೆ

Suddi Udaya

ತಾಲೂಕು ಬಿಜೆಪಿ ಯುವಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿಯವರ ಅಜ್ಜಿ ಹೇಮಾವತಿ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ನಡ್ವಾಲ್ ಸಿರಿ ಜಾತ್ರೋತ್ಸವ ಪ್ರಯುಕ್ತ ಶ್ರೀ ಕ್ಷೇ. ಧ.ಗ್ರಾ. ಯೋಜನೆ ಗುರಿಪಳ್ಳ ಒಕ್ಕೂಟದ ವತಿಯಿಂದ ಶ್ರಮದಾನ ಕಾರ್ಯ

Suddi Udaya
error: Content is protected !!