24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮದ್ಯದ ಮೇಲಿನ ಶುಲ್ಕ ದಿಢೀರ್ ಹೆಚ್ಚಳ: ರಾಜ್ಯ ಸರ್ಕಾರ ಆದೇಶ

ಬೆಳ್ತಂಗಡಿ: ಕರ್ನಾಟಕದಲ್ಲಿ ಮದ್ಯದ ದರವನ್ನು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆದೇಶದ ಅನ್ವಯ ಪ್ರತಿ ಮಧ್ಯದ ಬಾಟಲಿಯ ಮೇಲೆ ಹತ್ತರಿಂದ ಇಪ್ಪತ್ತು ರೂಪಾಯಿ ಗಳಷ್ಟು ಬೆಲೆ ಏರಿಕೆಯಾಗಲಿದೆ.

ಈ ಮೂಲಕ, ಗ್ಯಾರೆಂಟಿಗಳ ಜಾರಿಯಿಂದ ಆಗುವ ರಾಜ್ಯ ಬೊಕ್ಕಸದ ಮೇಲಿನ ಹೊರೆಯನ್ನು ಇಳಿಸಿಕೊಳ್ಳಲು ಹಾಗೂ ಸಂಪನ್ಮೂಲ ಕ್ರೂಢೀಕರಣಕ್ಕಾಗಿ ರಾಜ್ಯ ಸರಕಾರ ಈ ಆದೇಶ ಹೊರಡಿಸಿದೆ ಎಂದು ವಿಶ್ಲೇಷಿಸಲಾಗಿದೆ.

Related posts

ಬೆಳ್ತಂಗಡಿ ವಾಣಿ ಆಂ.ಮಾ. ಶಾಲೆಯಲ್ಲಿ ಮಕ್ಕಳ ಆಟದ ಮನೆ ಉದ್ಘಾಟನೆ

Suddi Udaya

ಮುಂಡೂರು ಶ್ರೀ ಉದ್ಭವ ಗಣಪತಿ ಶ್ರೀ ನಾಗಾಂಬಿಕಾ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಸೌತಡ್ಕ ಪಾರ್ಕಿಂಗ್ ಸ್ಥಳದಲ್ಲಿ ನೆಟ್ಟ ಗಿಡಗಳ ಬೇಲಿ ತೆರವು: ಸಂರಕ್ಷಿಸಲಾಗಿದ್ದ ಗಿಡಗಳನ್ನು ಸಾಕು ಪ್ರಾಣಿಗಳು ತಿಂದು ನಾಶ

Suddi Udaya

ಸಾರ್ವಜನಿಕರಿಗಾಗಿ CPR ಮಾಹಿತಿ ಮತ್ತು ತರಬೇತಿ ಕಾರ್ಯಕ್ರಮ

Suddi Udaya

ಕರ್ನಾಟಕ ಬ್ಯಾಂಕ್ ನಿಂದ ಧರ್ಮಸ್ಥಳಕ್ಕೆ “ಟೆಂಪೊ ಟ್ರಾವೆಲ್ಲರ್” ವಾಹನ ಕೊಡುಗೆ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಆಟಿದ ಕಮ್ಮೆನ

Suddi Udaya
error: Content is protected !!