22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಅಜ್ಜಿಯನ್ನುಕೊಲೆ ಮಾಡಿ ಚಿನ್ನಾಭರಣ ದರೋಡೆ ಪ್ರಕರಣ: ಬಂಧಿತನಾಗಿದ್ದ ಆರೋಪಿ ಅಶೋಕ್ ಅಸೌಖ್ಯದಿಂದ ಸಾವು

ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಕೆರೆಕೋಡಿ ಮನೆಯಲ್ಲಿ ಒಬ್ಬಂಟಿಯಾಗಿದ್ದ ಅಜ್ಜಿಯನ್ನು ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿ ಚಿನ್ನಾಭರಣ ಹಾಗೂ ಹಣ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿದ್ದ ಆರೋಪಿ ಅಶೋಕ್ ಜೂ 7 ರಂದು ಬೆಳಿಗ್ಗೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.


ಶುಗರ್ ಹಾಗೂ ಟಿ ಬಿ ಕಾಯಿಲೆಯಿಂದ ಬಳಲುತ್ತಿದ್ದ ಇತನನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಈತ ಸಾವನ್ನಪ್ಪಿದ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಚಿಬಿದ್ರೆಯಲ್ಲಿ ಆನೆ ಹಾವಳಿ: ತೋಟತ್ತಾಡಿಯಲ್ಲಿ ಸಾಕು ನಾಯಿಯ ಮೇಲೆ ಚಿರತೆ ದಾಳಿ

Suddi Udaya

ರಾಷ್ಟ್ರಮಟ್ಟದ ಇಂಡಿಯನ್ ಸೈನ್ಸ್ ಅಂಡ್ ಇಂಜಿನಿಯರಿಂಗ್ ಫೇರ್ (INSEF): ಉಜಿರೆ ಎಸ್.ಡಿ.ಎಮ್ ಶಾಲೆ, (ರಾಜ್ಯ ಪಠ್ಯಕ್ರಮ)ಯ ವಿದ್ಯಾರ್ಥಿಗಳಾದ ಅಧಿಶ್ ಬಿ.ಸಿ ಮತ್ತು ಆಲಾಪ್ ಎಂ ವಿಜ್ಞಾನದ ಸಂಶೋಧನೆ ಮಂಡಣೆ – ಗೌರವಾನ್ವಿತ ಪುರಸ್ಕಾರ

Suddi Udaya

ಕೊಯ್ಯೂರು: ಬರಮೇಲು ನಿವಾಸಿ ವಿನೋದ್ ಅಸೌಖ್ಯದಿಂದ ನಿಧನ

Suddi Udaya

ಭಾರೀ ಗಾಳಿ ಮಳೆ: ಪಡಂಗಡಿ ವ್ಯಾಪ್ತಿಯಲ್ಲಿ ಮನೆ ಮೇಲೆ ಹಾಗೂ ರಸ್ತೆಗೆ ಬಿದ್ದ ಮರ : ಅಪಾರ ಹಾನಿ

Suddi Udaya

ಎಸ್.ಡಿ.ಎಂ ಕಾಲೇಜಿನಲ್ಲಿ ಎರಡು ದಿನಗಳ ಅಂತಾರಾಷ್ಟ್ರೀಯ ವಿಚಾರ ಸಂಕಿರಣ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ‘ಮುಳಿಯಾ’ಸ್ ಟೈಮ್ ಝೋನ್’ ವಾಚ್ ಶೋರೂಂ ಶುಭಾರಂಭ

Suddi Udaya
error: Content is protected !!