23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿ

ಜೂ 11 ರವರೆಗೆ ದ.ಕ. ಸಹಿತ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ: ಮುನ್ನೆಚ್ಚರಿಕೆ ವಹಿಸಲು ಡಿಸಿ ರವಿಕುಮಾರ್ ಸೂಚನೆ

ಮಂಗಳೂರು: ಭಾರತೀಯ ಹವಾಮಾನ ಇಲಾಖೆಯು ನೀಡಿದ ಮುನ್ಸೂಚನೆಯಂತೆ ದ.ಕ. ಸಹಿತ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹಾಗಾಗಿ ಜೂ.11ರವರೆಗೆ ಮುನ್ನೆಚ್ಚರಿಕೆ ವಹಿಸಲು ದ.ಕ. ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು, ದ.ಕ.ಜಿಲ್ಲಾಧಿಕಾರಿ ರವಿಕುಮಾರ್ ಸೂಚನೆ ನೀಡಿದ್ದಾರೆ.

ಮಳೆಯೊಂದಿಗೆ ಸಮುದ್ರದ ಅಲೆಗಳು ಏಳುವ ಸಾಧ್ಯತೆ ಇದೆ. ಹಾಗಾಗಿ ನದಿ, ಸಮುದ್ರ ಕಿನಾರೆಯ ಬಳಿ ತೆರಳಬಾರದು. ಮೀನುಗಾರರು ಈ ಅವಧಿಯಲ್ಲಿ ಮೀನುಗಾರಿಕೆಗೂ ತೆರಳದಂತೆ ಡಿಸಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಎ. 22: ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಬೆಳ್ತಂಗಡಿಗೆ

Suddi Udaya

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ವಾಣಿ ಕಾಲೇಜು: ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya

ಬಂಗ್ಲೆಗುಡ್ಡೆಯಲ್ಲಿ ಪತ್ತೆಯಾದ ಅಸ್ಥಿಪಂಜರ: ಮತ್ತೊಬ್ಬನ ಗುರುತು ಪತ್ತೆ ಹಚ್ಚಿದ ಎಸ್.ಐ.ಟಿ

Suddi Udaya

ಮಾ.30 ರಂದು ವೇಣೂರು-ಪೆರ್ಮುಡ ಸೂರ್ಯ- ಚಂದ್ರ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ

Suddi Udaya

ಸಾವ್ಯ: ಆಕಸ್ಮಿಕವಾಗಿ ಕುಸಿದುಬಿದ್ದು ವ್ಯಕ್ತಿ ಸಾವು

Suddi Udaya
error: Content is protected !!