ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿ

ಜೂ 11 ರವರೆಗೆ ದ.ಕ. ಸಹಿತ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ: ಮುನ್ನೆಚ್ಚರಿಕೆ ವಹಿಸಲು ಡಿಸಿ ರವಿಕುಮಾರ್ ಸೂಚನೆ

ಮಂಗಳೂರು: ಭಾರತೀಯ ಹವಾಮಾನ ಇಲಾಖೆಯು ನೀಡಿದ ಮುನ್ಸೂಚನೆಯಂತೆ ದ.ಕ. ಸಹಿತ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹಾಗಾಗಿ ಜೂ.11ರವರೆಗೆ ಮುನ್ನೆಚ್ಚರಿಕೆ ವಹಿಸಲು ದ.ಕ. ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು, ದ.ಕ.ಜಿಲ್ಲಾಧಿಕಾರಿ ರವಿಕುಮಾರ್ ಸೂಚನೆ ನೀಡಿದ್ದಾರೆ.

ಮಳೆಯೊಂದಿಗೆ ಸಮುದ್ರದ ಅಲೆಗಳು ಏಳುವ ಸಾಧ್ಯತೆ ಇದೆ. ಹಾಗಾಗಿ ನದಿ, ಸಮುದ್ರ ಕಿನಾರೆಯ ಬಳಿ ತೆರಳಬಾರದು. ಮೀನುಗಾರರು ಈ ಅವಧಿಯಲ್ಲಿ ಮೀನುಗಾರಿಕೆಗೂ ತೆರಳದಂತೆ ಡಿಸಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಉಜಿರೆ: ಶಿಕ್ಷಕರ ದಿನಾಚರಣೆಯ ಅಂಗವಾಗಿ ನಡೆದ ಹಲವು ಸ್ಪರ್ಧೆಗಳಲ್ಲಿ ಎಸ್.ಡಿ.ಎಮ್ ಅನುದಾನಿತ ಸೆಕೆಂಡರಿ ಶಾಲೆಗೆ ಪ್ರಶಸ್ತಿ

Suddi Udaya

ಪಡಂಗಡಿ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಡಿ 22: ನವೀಕೃತಗೊಂಡು ಉದ್ಘಾಟನೆಗೆ ಸಿದ್ಧಗೊಂಡಿರುವ ಉಜಿರೆಯ ಸಂತ ಅಂತೋನಿ ಚರ್ಚ್; ಸುಮಾರು ರೂ 1.20 ಕೋಟಿ ವೆಚ್ಚದಲ್ಲಿ ನವೀಕರಣ,ಸಾಂಸ್ಕೃತಿಕ ಕಾರ್ಯಕ್ರಮ, ತುಳು ಹಾಸ್ಯಮಯ ನಾಟಕ ಪ್ರದರ್ಶನ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಎಸ್.ಡಿ.ಎಂ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಶಿಕ್ಷಣ, ಸಂಶೋಧನೆ, ಮತ್ತು ಉದ್ಯಮಶೀಲತೆ ಕಾರ್ಯಾಗಾರ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಸವ: 13ನೇ ವರ್ಷದ ಪಾದಯಾತ್ರೆ ಸಂಪನ್ನ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ಶೀಘ್ರದಲ್ಲೇ ನಸಿ೯ಂಗ್‌ ಕಾಲೇಜು ಹಾಗೂ ಕೃಷಿ ಕಾಲೇಜು ಆರಂಭಿಸಲು ಯೋಜನೆ: ಡಾ.ಹೆಗ್ಗಡೆ

Suddi Udaya
error: Content is protected !!