22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ವಾಣಿ ಕಾಲೇಜು: ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ

ಬೆಳ್ತಂಗಡಿ :ವಾಣಿ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿ ಇಲ್ಲಿ ಕೃಷಿಕ್ ಸರ್ವೋದಯ ಫೌಂಡೇಶನ್(ರಿ) ಹಾಸನ ಶಾಖೆ ಕೊಡ ಮಾಡುವ ಒಕ್ಕಲಿಗ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮ ನಡೆಯಿತು.

ವಾಣಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಕುಶಾಲಪ್ಪ ಗೌಡ ಪಿ. ಅಧ್ಯಕ್ಷತೆ ವಹಿಸಿದ್ದರು. ಗೌರವಾಧ್ಯಕ್ಷರಾದ ಹೆಚ್ ಪದ್ಮಗೌಡ ವಿದ್ಯಾರ್ಥಿವೇತನ ನೀಡುವ ದೇಯೋದ್ದೇಶಗಳನ್ನು ತಿಳಿಸಿದರು. ಸಂಸ್ಥೆಯ ಪ್ರಧಾನ ಕಾರ್ಯದರ್ಶಿಗಳಾದ ಗಣೇಶ್ ಗೌಡ, ಸಂಘಟನಾ ಕಾರ್ಯದರ್ಶಿ ಜಯಾನಂದ ಗೌಡ, ಉಪಾಧ್ಯಕ್ಷರುಗಳಾದ ನಾರಾಯಣ ಗೌಡ ದೇವಸ್ಯ, ಕೃಷ್ಣಪ್ಪ ಗೌಡ ಸವಣಾಲು, ಕೋಶಾಧಿಕಾರಿ ಬಾಲಕೃಷ್ಣ ಬಿರ್ಮೊಟ್ಟು ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಸ್ವಾಗತಿಸಿ ಕಾರ್ಯಕ್ರಮ ನಡೆಸಿಕೊಟ್ಟರು. ಉಪನ್ಯಾಸಕ ಬೆಳಿಯಪ್ಪ ಕೆ ಕಾರ್ಯಕ್ರಮ ವಂದಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 30ನೇ ವರ್ಷದ ಜ್ಞಾನ ದರ್ಶಿನಿ ಮತ್ತು ಜ್ಞಾನ ವರ್ಷಿಣಿ ನೈತಿಕ ಮೌಲ್ಯಧಾರಿತ ಪುಸ್ತಕ ಲೋಕಾರ್ಪಣೆ,ಅಂಚೆ-ಕುಂಚ ವಿಜೇತರಿಗೆ ಪುರಸ್ಕಾರ

Suddi Udaya

ಕುವೆಟ್ಟು ಗ್ರಾ.ಪಂ ಸದಸ್ಯೆ ಮೋಹಿನಿ ಅಸೌಖ್ಯದಿಂದ ನಿಧನ

Suddi Udaya

ಅಕ್ರಮವಾಗಿ ಮಾದಕ ವಸ್ತು ಮಾರಾಟಕ್ಕೆ ಯತ್ನ: ಕುವೆಟ್ಟು ನಿವಾಸಿ ಅಂಝದ್‌ನನ್ನು ಬಂಧಿಸಿದ ಪುತ್ತೂರು ಪೊಲೀಸರು

Suddi Udaya

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ದಿವ್ಯಜ್ಯೋತಿ ಶಾಲಾ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವ ಬಗ್ಗೆ ತರಬೇತಿ ಕಾರ್ಯಕ್ರಮ

Suddi Udaya

ಯೋಗಾಸನ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದ ಕೊಕ್ರಾಡಿ ಸ.ಪ್ರೌ. ಶಾಲಾ ಶಿಕ್ಷಕಿ, ಅಕ್ಕಮ್ಮ ರವರಿಗೆ ಶಾಸಕ ಹರೀಶ್ ಪೂಂಜರಿಂದ ಅಭಿನಂದನೆ

Suddi Udaya

ಕೊಕ್ಕಡ: ಶಾಲೆತ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!