September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಬದ್ರಿಯ ಜುಮಾ ಮಸೀದಿಯಲ್ಲಿ ವಿಶ್ವ ಪರಿಸರ ದಿನ

ಉಜಿರೆ: ಕಾಡಿದ್ದರೆ ನಾವಿಲ್ಲಿ, ಕಾಡಿಲ್ಲದೆ ನಾವೆಲ್ಲಿ. ಹಸಿರೇ ಉಸಿರು ಎಂಬ ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎನ್ನುವ ಧ್ಯೇಯ ವಾಕ್ಯದೊಂದಿಗೆ ಉಜಿರೆ ಬದ್ರಿಯ ಜುಮಾ ಮಸೀದಿಯಲ್ಲಿ ಆಡಳಿತ ಪದಾಧಿಕಾರಿಗಳು ಅಧ್ಯಕ್ಷರಾದ ಅಬ್ದುರ್ರಹ್ಮಾನ್ ಎಆರ್‌ಟಿ ಹಾಗೂ ಕಮಿಟಿ ಸದಸ್ಯರು ಮಸೀದಿ ಗುರುಗಳಾದ ನಿಝಾಮುದ್ಧೀನ್ ಹಾಶಿಮಿ ಮದರಸ ವಿದ್ಯಾರ್ಥಿಗಳ ಸಮ್ಮುಖದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಸಹದ್ ಹಿಮಮಿ, ಇಜಾಝ್ ಹಾಶಿಮಿ ಹಾಗೂ ಕಮಿಟಿ ಸದಸ್ಯರು ಉಪಸ್ಥಿತರಿದ್ದರು.

Related posts

ಫೆ.3: ಬೆಳ್ತಂಗಡಿ ಆರ್.ಜೆ. ಫ್ರೆಂಡ್ಸ್ ಕ್ಲಬ್ ಕಲ್ಲಗುಡ್ಡೆ ಆಶ್ರಯದಲ್ಲಿ ತಾಲೂಕು ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ತೋಟಕ್ಕೆ ಅಕ್ರಮವಾಗಿ ಪ್ರವೇಶಿಸಿ ಅಡಿಕೆ ಗಿಡಗಳನ್ನು ನಾಶಪಡಿಸಲು ಯತ್ನ ಮಹಿಳೆಯನ್ನು ನಿಂದಿಸಿ 50 ಸಾವಿರ ವಸೂಲಿ ಮಾಡಿದ ವಕೀಲೆ

Suddi Udaya

ಪೆರಾಡಿಯಲ್ಲಿ ‘ಸರಕಾರದ ನಡೆ ಕಾರ್ಯಕರ್ತರ ಕಡೆ’ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಕನ್ಯಾಡಿ ಶ್ರೀಗಳಿಂದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭೇಟಿ: ಕನ್ಯಾಡಿ ಶ್ರೀರಾಮ‌ಕ್ಷೇತ್ರದ ಅಯೋಧ್ಯೆ ಶಾಖಾಮಠ ಆಶ್ರಮ ನಿರ್ಮಾಣದ ಬಗ್ಗೆ ವಿಚಾರ ವಿಮರ್ಶೆ

Suddi Udaya

ರೆಖ್ಯ: ಹೆದ್ದಾರಿ ಪರಕ್ಕಳದಲ್ಲಿ ಲಾರಿ ಪಲ್ಟಿ

Suddi Udaya

ಕಕ್ಯಪದವು: ಎಲ್ ಸಿ ಆರ್ ವಿದ್ಯಾಸಂಸ್ಥೆಯ ಪದವಿ ವಿಭಾಗದಲ್ಲಿ ವೃತ್ತಿಪರ ಕೋಸ್೯ಗಳ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!