22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಬದ್ರಿಯ ಜುಮಾ ಮಸೀದಿಯಲ್ಲಿ ವಿಶ್ವ ಪರಿಸರ ದಿನ

ಉಜಿರೆ: ಕಾಡಿದ್ದರೆ ನಾವಿಲ್ಲಿ, ಕಾಡಿಲ್ಲದೆ ನಾವೆಲ್ಲಿ. ಹಸಿರೇ ಉಸಿರು ಎಂಬ ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎನ್ನುವ ಧ್ಯೇಯ ವಾಕ್ಯದೊಂದಿಗೆ ಉಜಿರೆ ಬದ್ರಿಯ ಜುಮಾ ಮಸೀದಿಯಲ್ಲಿ ಆಡಳಿತ ಪದಾಧಿಕಾರಿಗಳು ಅಧ್ಯಕ್ಷರಾದ ಅಬ್ದುರ್ರಹ್ಮಾನ್ ಎಆರ್‌ಟಿ ಹಾಗೂ ಕಮಿಟಿ ಸದಸ್ಯರು ಮಸೀದಿ ಗುರುಗಳಾದ ನಿಝಾಮುದ್ಧೀನ್ ಹಾಶಿಮಿ ಮದರಸ ವಿದ್ಯಾರ್ಥಿಗಳ ಸಮ್ಮುಖದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಸಹದ್ ಹಿಮಮಿ, ಇಜಾಝ್ ಹಾಶಿಮಿ ಹಾಗೂ ಕಮಿಟಿ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಬಿಜೆಪಿ ಮಂಡಲದ ವಿವಿಧ ಮೋರ್ಚಾಗಳ ಪದಾಧಿಕಾರಿಗಳ ಆಯ್ಕೆ

Suddi Udaya

ಬಿಎಂಎಸ್ ಜಿಲ್ಲಾ ಕಾರ್ಯಕಾರಿಣಿ ಸಭೆ: ಕಾರ್ಮಿಕ ಸಂಘಟನೆಗಳ ಬಲವರ್ಧನೆಗೆ ಸಮಗ್ರ ಕಾರ್ಯಯೋಜನೆ

Suddi Udaya

ಹಂಸ ಮೊಯ್ಲಿ ರವರ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿಯವರಿಂದ ಸಂತಾಪ

Suddi Udaya

ಭರತನಾಟ್ಯದಲ್ಲಿ ಅಂಡಿಂಜೆಯ ಸಾನ್ವಿ ಸಾಲಿಯಾನ್‌ಗೆ ಡಿಸ್ಟಿಂಕ್ಷನ್

Suddi Udaya

ಎ.11: ಕುಡುಮೇರು ಮನೆಯ ವಠಾರದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರಿಂದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya

ಡೆಂಗ್ಯೂ ಜ್ವರಕ್ಕೆ ಬೆಳ್ತಂಗಡಿ ಖಾಸಗಿ ಕಾಲೇಜು ವಿದ್ಯಾರ್ಥಿ ಬಲಿ

Suddi Udaya
error: Content is protected !!