23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಬದ್ರಿಯ ಜುಮಾ ಮಸೀದಿಯಲ್ಲಿ ವಿಶ್ವ ಪರಿಸರ ದಿನ

ಉಜಿರೆ: ಕಾಡಿದ್ದರೆ ನಾವಿಲ್ಲಿ, ಕಾಡಿಲ್ಲದೆ ನಾವೆಲ್ಲಿ. ಹಸಿರೇ ಉಸಿರು ಎಂಬ ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎನ್ನುವ ಧ್ಯೇಯ ವಾಕ್ಯದೊಂದಿಗೆ ಉಜಿರೆ ಬದ್ರಿಯ ಜುಮಾ ಮಸೀದಿಯಲ್ಲಿ ಆಡಳಿತ ಪದಾಧಿಕಾರಿಗಳು ಅಧ್ಯಕ್ಷರಾದ ಅಬ್ದುರ್ರಹ್ಮಾನ್ ಎಆರ್‌ಟಿ ಹಾಗೂ ಕಮಿಟಿ ಸದಸ್ಯರು ಮಸೀದಿ ಗುರುಗಳಾದ ನಿಝಾಮುದ್ಧೀನ್ ಹಾಶಿಮಿ ಮದರಸ ವಿದ್ಯಾರ್ಥಿಗಳ ಸಮ್ಮುಖದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಸಹದ್ ಹಿಮಮಿ, ಇಜಾಝ್ ಹಾಶಿಮಿ ಹಾಗೂ ಕಮಿಟಿ ಸದಸ್ಯರು ಉಪಸ್ಥಿತರಿದ್ದರು.

Related posts

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ಮೋಹಿತ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಮುಂಡಾಜೆ ವಿವೇಕಾನಂದ ವಿದ್ಯಾವರ್ಧಕ ಅನುದಾನಿತ ಪ್ರೌಢ ಶಾಲೆಯಲ್ಲಿ ನಶಾಮುಕ್ತ ಭಾರತ ಅಭಿಯಾನದಡಿ ವಿದ್ಯಾರ್ಥಿಗಳಿಂದ ಪ್ರತಿಜ್ಞಾವಿಧಿ ಸ್ವೀಕಾರ

Suddi Udaya

“ಮಾಯವಾಗುತ್ತಿದೆ ಮಚ್ಚಿನ ನೆರೋಲ್ಪಲ್ಕೆ ಬಸ್ ತಂಗುದಾಣ”

Suddi Udaya

ಕಲ್ಮಂಜ ಸ್ಕಂದ ಸಂಜೀವಿನಿ ಗ್ರಾಮ ಪಂಚಾಯತ್ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಶಿಲಾ೯ಲು : ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

Suddi Udaya

ಬಳಂಜದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಹಾಗೂ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ತರಭೇತಿ ಕಾರ್ಯಾಗಾರ

Suddi Udaya
error: Content is protected !!