23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಕಳಿಯ ಗ್ರಾಮ ಪಂಚಾಯತ್ ನ ಸಾಮಾನ್ಯ ಸಭೆ

ಬೆಳ್ತಂಗಡಿ : ಕಳಿಯ ಗ್ರಾಮ ಪಂಚಾಯತ್ ನ ಸಾಮಾನ್ಯ ಸಭೆಯು ಜೂ:08 ರಂದು ಅಧ್ಯಕ್ಷರಾದ ಶ್ರೀಮತಿ ಸುಭಾಷಿಣಿ.ಕೆ.ರವರ ಅಧ್ಯಕ್ಷತೆಯಲ್ಲಿ ಜರಗಿತು.
ವಾರ್ಡ್ ಸಭೆ ಮತ್ತು ಗ್ರಾಮ ಸಭೆ ನಡೆಸುವ ಕುರಿತು ಚರ್ಚಿಸಲಾಯಿತು. ಮಳೆಗಾಲ ಪ್ರಾರಂಭದಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಚರಂಡಿ ಮತ್ತು ಚರಲ್ ಹಾಕಿ ರಸ್ತೆಗಳನ್ನು ದುರಸ್ಥಿ ಪಡಿಸಲು ವಾರ್ಡ್ ಸದಸ್ಯರಿಗೆ ಮಾಹಿತಿ ನೀಡಿ ಮಾಡುವುದೆಂದು ತೀರ್ಮಾನಿಸಲಾಯಿತು. ಸರಕಾರದ ವಿವಿದ ಇಲಾಖೆಗಳ ಸುತ್ತೋಲೆಗಳನ್ನು ಸಭೆಗೆ ಓದಿ ಹೇಳಲಾಯಿತು. ರಸ್ತೆ ಬದಿಯಲ್ಲಿರುವ ಅಪಾಯದಂಚಿನ ಮರಗಳನ್ನು ಕಡಿಯಲು ಅರಣ್ಯ ಇಲಾಖೆಗೆ ಪತ್ರ ಬರೆಯುವುದೆಂದು ತೀರ್ಮಾನಿಸಲಾಯಿತು. ನ್ಯಾಯ ಸಮಿತಿಗೆ ಬಂದ ವಿವಿದ ಅರ್ಜಿಗಳನ್ನು ಸ್ಥಳ ತನಿಖೆ ನಡೆಸುವುದೆಂದು ದಿನಾಂಕ ನಿಗದಿಪಡಿಸಲಾಯಿತು. ಏಲಂ ಅವಧಿ ಮುಗಿದ ಮೀನು ಮಾರುಕಟ್ಟೆಯನ್ನು ಏಲಂ ಮಾಡುವುದೆಂದು ತೀರ್ಮಾನಿಸಲಾಯಿತು. ಅಭಿವೃದ್ಧಿ ಅಧಿಕಾರಿಗಳು ಎಲ್ಲಾ ಸದಸ್ಯರು ಹಾಜರಿದ್ದರು. ಕಾರ್ಯದರ್ಶಿ ಕುಂಞ ಕೆ ಸ್ವಾಗತಿಸಿ ಕೊನೆಯಲ್ಲಿ ದನ್ಯವಾದವಿತ್ತರು.

Related posts

ಬೆಳ್ತಂಗಡಿ : ಪಟಾಕಿ ಅಂಗಡಿಗಳಿಗೆ ಅಧಿಕಾರಿಗಳಿಂದ ಪರಿಶೀಲನೆ: ಪಟಾಕಿ ದಾಸ್ತಾನು ಮಾಡಿದ್ದ ಮೂರು ಗೋದಾಮಿಗೆ ಬೀಗ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ 666ನೇ ವಾತ್ಸಲ್ಯ ಮನೆ ಹಸ್ತಾಂತರ ಹಾಗೂ ಮಾಸಾಶನ ಜನಮಂಗಳ ಕಾರ್ಯಕ್ರಮ: ಪರೋಪಕಾರ ಮತ್ತು ಭಕ್ತಿಯ ಭಗವಂತನ ಆರಾಧನೆಯಿಂದ ಜೀವನ ಪಾವನ: ಶ್ರೀ ವಿಧುಶೇಖರಭಾರತೀ ಸನ್ನಿಧಾನಂಗಳವರು

Suddi Udaya

ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ವಿಜೃಂಭಣೆಯ ಮಹಾ ಶಿವರಾತ್ರಿ ಉತ್ಸವ ಆಚರಣೆ

Suddi Udaya

ಯುವವಾಹಿನಿ ವೇಣೂರು ಘಟಕದ ವಾರ್ಷಿಕ ಮಹಾಸಭೆ: ಪದಾಧಿಕಾಗಳ ಆಯ್ಕೆ

Suddi Udaya

ಕಳೆಂಜ ಬೂತ್ ಸಂಖ್ಯೆ 174 ರಲ್ಲಿ ಕೈಕೊಟ್ಟ ಮತಯಂತ್ರ: ಮತದಾನ ವಿಳಂಬ

Suddi Udaya

ಬಿಜೆಪಿ ಸಕ್ರಿಯ ಸದಸ್ಯತ್ವ ಅಭಿಯಾನದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟರಿಂದ ಸದಸ್ಯತ್ವ ಮರು ನೋಂದಣಿ

Suddi Udaya
error: Content is protected !!