30 C
ಪುತ್ತೂರು, ಬೆಳ್ತಂಗಡಿ
March 6, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಂಗಳೂರು ಹಾಲು ಒಕ್ಕೂಟದ ನೌಕರರ ಟ್ರಸ್ಟಿನ ವತಿಯಿಂದ ಅಶೋಕ ಕುಮಾರ್ ಕುಟುಂಬಕ್ಕೆರೂ1.50 ಲಕ್ಷ ಚೆಕ್ ಹಸ್ತಾಂತರ

ಬೆಳ್ತಂಗಡಿ: ಮುಂಡಾಜೆ ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಅಶೋಕ ಕುಮಾರ್ ಅವರು ರಸ್ತೆ ಅಪಘಾತದಲ್ಲಿ ಮಾ. 7ರಂದು ನಿಧನರಾಗಿದ್ದು ಅವರ ಮನೆಯವರಿಗೆ ಮಂಗಳೂರು ಹಾಲು ಒಕ್ಕೂಟದ ನೌಕರರ ಟ್ರಸ್ಟಿನ ವತಿಯಿಂದ ರೂ 1.50 ಲಕ್ಷ ವನ್ನು ಮಂಗಳೂರು ಹಾಲು ಒಕ್ಕೂಟದ ಅಧ್ಯಕ್ಷರು ಸುಚರಿತ ಶೆಟ್ಟಿಯವರು ಅಶೋಕ ಕುಮಾರ್ ಅವರ ತಂದೆಯವರಾದ ರಾಮಚಂದ್ರ ಹೆಗ್ಡೆ ಯವರಿಗೆ ಚೆಕ್ ಮೂಲಕ ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ಒಕ್ಕೂಟದ ಉಪಾಧ್ಯಕ್ಷರಾದ ಎಸ್ ಬಿ ಜಯರಾಮ ರೈ ನಿರ್ದೇಶಕರಾದ ಪದ್ಮನಾಭ ಶೆಟ್ಟಿ ಅರ್ಕಜೆ, ಸುಧಾಕರ ಶೆಟ್ಟಿಯವರು ವ್ಯವಸ್ಥಾಪಕ ನಿರ್ದೇಶಕರಾದ ಅಶೋಕ್ .ಮ್ಯಾನೇಜರ್ ನಿತ್ಯಾನಂದ ಭಕ್ತರವರು ಡಿ.ಎಂ ಸತೀಶ್ ರಾವ್ ಪಶುವೈದ್ಯಾಧಿಕಾರಿ ಡಾ॥ ಗಣಪತಿ ಹಾಲು ಉತ್ಪಾದಕರ ಸಂಘಗಳ ನೌಕರರ ಸಂಘದ ಅಧ್ಯಕ್ಷ ಬಿ ಮೊಹಮ್ಮದ್ ಷರೀಫ್,ನೌಕರರ ರಾಜ್ಯ ಪ್ರತಿನಿಧಿ ಶ್ರೀಮತಿ ಮೇಬಲ್ ಕ್ರಾಸ್ತ ಹಾಗೂ ಒಕ್ಕೂಟದ ನೌಕರರ ಟ್ರಸ್ಟ್ ನ ಕಾರ್ಯದರ್ಶಿ ರಾಜೇಶ್ ಶೆಟ್ಟಿ ಮತ್ತು ಮುಂಡಾಜೆ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಅನಂತ ಭಟ್ ಮಚ್ಚಿಮಲೆಯವರು ಉಪಸ್ಥಿತರಿದ್ದರು

Related posts

ಮದ್ದಡ್ಕ ಶ್ರೀ ರಾಮ ಸೇವಾ ಸಮಿತಿ, ವಿ.ಹಿಂ.ಪ. ಭಜರಂಗದಳ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಠಮಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಭರತನಾಟ್ಯ ವಿಧ್ವತ್ ಪೂರ್ವ ಪರೀಕ್ಷೆಯಲ್ಲಿ ಗುರುವಾಯನಕೆರೆಯ ಕು. ರಕ್ಷಾ ಶೆಣೈರವರಿಗೆ ಉತ್ತಮ ಶ್ರೇಣಿ

Suddi Udaya

ಗುಂಡೂರಿ ಸತ್ಯನಾರಾಯಣ ಪೂಜಾ ಭಜನಾ ಮಂದಿರದ ಅರ್ಚಕ ಸಿ‌.ಕೃಷ್ಣ ಭಟ್ ನಿಧನ

Suddi Udaya

ನಾರಾವಿ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ವಾಲಿಬಾಲ್ ಪಂದ್ಯಾಟ

Suddi Udaya

ಕನ್ಯಾಡಿ-1 ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಲಾಯಿಲ ಗಾಂಧಿನಗರದಲ್ಲಿ ನಡೆದ ಕೊಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ರೂ 3 ಲಕ್ಷ ದಂಡ

Suddi Udaya
error: Content is protected !!