25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮರೋಡಿ ಗ್ರಾಮಸಭೆ: ಅವಧಿ ಮೀರಿದ ವಿದ್ಯುತ್ ಕಂಬ ಹಾಗೂ ತಂತಿಗಳನ್ನು ತೆರವುಗೊಳಿಸಲು ಗ್ರಾಮಸ್ಥರ ಒತ್ತಾಯ

ಪೆರಾಡಿ:ಮರೋಡಿ ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ಮೊದಲ ಸುತ್ತಿನ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷೆ ಪದ್ಮಶ್ರೀ ಜೈನ್ ಅವರ ಅಧ್ಯಕ್ಷತೆಯಲ್ಲಿ ಪಂಚಾಯತ್ ಸಭಾಭವನದಲ್ಲಿ ನಡೆಯಿತು

ಸಭೆಯಲ್ಲಿ ಗ್ರಾಮದ ಅಭಿವೃದ್ಧಿ ಕೆಲಸ ಕಾರ್ಯಗಳ ಬಗ್ಗೆ ಚರ್ಚೆಗಳು ನಡೆದವು. ಮೂಲಭೂತ ಸೌಕರ್ಯಗಳನ್ನು ಪೂರೈಸುವ ಬಗ್ಗೆ ಚರ್ಚೆಗಳು ನಡೆಯಿತು. ವಿದ್ಯುತ್, ಕುಡಿಯುವ ನೀರು,ರಸ್ತೆ ಹಾಗೂ ಹಲವಾರು ವಿಚಾರಗಳ ಗ್ರಾಮಸ್ಥರು ಪ್ರಸ್ತಾಪಿಸಿದರು. ವಿವಿಧ ಇಲಾಖೆಯ ಅಧಿಕಾರಿಗಳು ಇಲಾಖೆಯಿಂದ ಸಿಗುವ ಸವಲತ್ತು ಹಾಗೂ ಮಾಹಿತಿ ನೀಡಿದರು.

ಗ್ರಾಮಸಭೆಯಲ್ಲಿ ಪಂ.ಅ.ಅಧಿಕಾರಿ ವಾಸುದೇವ ಕೆ.ಜಿ ,ಪಂ ಉಪಾಧ್ಯಕ್ಷ ಯಶೋಧರ ಆಚಾರ್ಯ, ಸದಸ್ಯರಾದ ರತ್ನಾಕರ ಬುಣ್ಣನ್, ಉಮೇಶ್,ಅಶೋಕ್ ,ಶುಭರಾಜ ಹೆಗ್ಡೆ, ಧನಲಕ್ಷ್ಮಿ,ಉಮಾವತಿ, ಸವಿತಾ, ಸುನಂದ, ಯಶೋಧ ಉಪಸ್ಥಿತರಿದ್ದರು.

ಪಂ. ಸಿಬ್ಬಂದಿ ಗಣೇಶ್ ರವರು ಕಳೆದ ಬಾರಿಯ ನಡಾವಳಿ ಬಗ್ಗೆ ಪ್ರಸ್ತಾಪಿಸಿದರು. ವಿದ್ಯಾರ್ಥಿಗಳು ನಾಡಗೀತೆ ಹಾಡಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಿಖಿಲ್ ಕುಮಾರಸ್ವಾಮಿ ಭೇಟಿ

Suddi Udaya

ಜಿಲ್ಲಾಮಟ್ಟದ ರಸಪ್ರಶ್ನೆ: ವೇಣೂರು ಸ. ಪ.ಪೂ. ಕಾಲೇಜು (ಪ್ರೌಢಶಾಲಾ ವಿಭಾಗ ) ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಕಳಿಯ ಗ್ರಾ.ಪಂ. ನಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ

Suddi Udaya

ಕುತ್ಲೂರು: ಪುನರ್ವಸತಿ ಹೊಂದಿರುವ ಫಲಾನುಭವಿಗಳಿಗೆ ಉಚಿತ ಕೃಷಿ ಉಪಕರಣಗಳ ವಿತರಣೆ

Suddi Udaya

ಗೇರುಕಟ್ಟೆ ಆಟೋ-ಚಾಲಕರ ಸಂಘದ ವತಿಯಿಂದ ಸರ್ಪ ಸಂಸ್ಕಾರ ಪೂಜೆ

Suddi Udaya

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರವರಿಂದ “ದಸ್ಕತ್” ತುಳು ಚಲನಚಿತ್ರದ ಪೋಸ್ಟರ್ ಬಿಡುಗಡೆ

Suddi Udaya
error: Content is protected !!