22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಪಂಚಾಯತ್ ರಾಜ್ ಇಲಾಖೆಯ ನಿವೃತ್ತ ಇಂಜಿನಿಯರ್ ತಮ್ಮನ ಗೌಡ ಪಾಟೀಲ್ ಅವರಿಗೆ ಸನ್ಮಾನ

ಪೆರಾಡಿ: ಮರೋಡಿ ಗ್ರಾಮ‌ಪಂಚಾಯತ್ ನ ಗ್ರಾಮ ಸಭೆಯಲ್ಲಿ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ ಕಿರಿಯ ಅಭಿಯಂತರ ತಮ್ಮನ ಗೌಡ ಪಾಟೀಲ್ ಅವರನ್ನು ಗ್ರಾ.ಪಂ ವತಿಯಿಂದ ಸನ್ಮಾನಿಸಲಾಯಿತು.

ಹಲವಾರು ವರ್ಷಗಳಿಂದ ಮರೋಡಿ- ಪೆರಾಡಿ ಗ್ರಾಮದ ಅಭಿವೃದ್ಧಿಗೆ ತಮ್ಮನ ಪಾಟೀಲ್ ಅವರು ಇಂಜಿನಿಯರಿಂಗ್ ಇಲಾಖೆಯಿಂದ ಸಂಪೂರ್ಣ ಸಹಕಾರ ಹಾಗೂ ಮಾರ್ಗದರ್ಶನ ನೀಡಿದ್ದು ಇದೀಗ ಸೇವೆಯಿಂದ ನಿವೃತ್ತಗೊಂಡಿರುವ ಅವರ ಮುಂದಿನ ಜೀವನ ಸುಖಕರವಾಗಿರಲೆಂದು ಹಾರೈಸಿ ಮರೋಡಿ ಪಂ ಮಾಜಿ ಅಧ್ಯಕ್ಷ ಜಯಂತ್ ಕೋಟ್ಯಾನ್ ಹಾಗೂ ಮಂಜುಶ್ರೀ ಎಲೆಕ್ಟ್ರಿಕಲ್ ನ ಮಾಲಕ ರವಿ ಕುಲಾಲ್ ಸನ್ಮಾನ ನೇರವೇರಿಸಿದರು.

ಸನ್ಮಾನ ಸ್ವೀಕರಿಸಿ ತಮ್ಮನ ಗೌಡ ಪಾಟೀಲ್ ರವರು ಎಲ್ಲರ ಪ್ರೀತಿಗೆ ಧನ್ಯವಾದ ಅರ್ಪಿಸಿದರು.

ಈ ಸಂದರ್ಭದಲ್ಲಿ ಜಯಂತ್ ಕೋಟ್ಯಾನ್, ಹೇಮರಾಜ್ ಬೆಳ್ಳಿಬೀಡು,ಪಂ ಅಧ್ಯಕ್ಷೆ ಪದ್ಮಶ್ರೀ ಜೈನ್, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಕೆ.ಎನ್ ಚಂದ್ರಶೇಖರ್,ಪಂ.ಅ.ಅಧಿಕಾರಿ ,ಪಂ ಉಪಾಧ್ಯಕ್ಷ ಯಶೋಧರ ಆಚಾರ್ಯ, ಸದಸ್ಯರಾದ ರತ್ನಾಕರ ಬುಣ್ಣನ್,ಉಮೇಶ್,ಅಶೋಕ್ ,ಶುಭರಾಜ ಹೆಗ್ಡೆ, ಧನಲಕ್ಷ್ಮಿ,ಉಮಾವತಿ,ಸವಿತಾ,ಸುನಂದ,ಯಶೋಧ,ಪಂ ಸಿಬ್ವಂದಿ ಗಣೇಶ್, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ

Suddi Udaya

ಹೃದಯ ಸಮಸ್ಯೆ ಮತ್ತು ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಧರ್ಮಸ್ಥಳ ಜೋಡುಸ್ಥಾನ ನಿವಾಸಿ ಶೀನ ಗೌಡ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಬೋರ್ ವೆಲ್ ಲಾರಿಯ ಡ್ರಿಲ್ ಯಂತ್ರ ವಿದ್ಯುತ್ ಲೈನಿಗೆ ತಾಗಿ ಕಾರ್ಮಿಕ ಮೃತ್ಯು

Suddi Udaya

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಅಧ್ಯಕ್ಷರಾಗಿ ಜಯಾನಂದ ಕಲ್ಲಾಪು, ಉಪಾಧ್ಯಕ್ಷರಾಗಿ ಸುನಿಲ್ ಅಣವು

Suddi Udaya

ಉಜಿರೆ ಖಲೀಫಾ ಜುಮಾ ಮಸೀದಿ ಹಾಗೂ ಅಲ್ ಬದ್ರಿಯಾ ಅರೇಬಿಕ್ ಮದರಸ ಕಮಿಟಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಜೂ. 23ರಂದು ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿಗಳ ಮುಂದೆ ಪ್ರತಿಭಟನೆ

Suddi Udaya
error: Content is protected !!