32.9 C
ಪುತ್ತೂರು, ಬೆಳ್ತಂಗಡಿ
April 1, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಜೂ.16: ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಎರಡನೇ ಅವಧಿಗೆ ಮೀಸಲಾತಿ ನಿಗದಿ

ಬೆಳ್ತಂಗಡಿ : ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಗ್ರಾಮ ಪಂಚಾಯತ್ ಚುನಾವಣೆ-2020ರ ಎರಡನೇ ಅವಧಿಗೆ ಅಧ್ಯಕ್ಷ ಉಪಾಧ್ಯಕ್ಷರ ಎರಡನೇ ಅವಧಿಗೆ ಮೀಸಲಾತಿಯನ್ನು ನಿಗದಿಪಡಿಸುವ ಪ್ರಕ್ರಿಯೆಯನ್ನು ಜೂ.16ರಂದು ಹಮ್ಮಿಕೊಳ್ಳಲಾಗಿದೆ.
ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹುದ್ದೆಗಳಿಗೆ ಮೀಸಲಾತಿ ನಿಗದಿಪಡಿಸುವ ಪ್ರಕ್ರಿಯೆಯನ್ನು ಗ್ರಾಮ ಪಂಚಾಯತಿ ಸದಸ್ಯರ ಸಮ್ಮುಖದಲ್ಲಿ ನಿಗಧಿಪಡಿಸಬೇಕಾಗಿರುವುದರಿಂದ ಬೆಳಗ್ಗೆ 10:30ಕ್ಕೆ ಶ್ರೀ ಧರ್ಮಸ್ಥಳ ಮಂಜುನಾಥಸ್ವಾಮಿ ಕಲಾ ಭವನದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಈ ಪ್ರಕೃಯೆಯಲ್ಲಿ ತಾಲೂಕು ವ್ಯಾಪ್ತಿಯ ಎಲ್ಲಾ ಗ್ರಾಮ ಪಂಚಾಯತಿಗಳ ಚುನಾಯಿತರಾದ ಜನಪ್ರತಿನಿಧಿಗಳು ಭಾಗವಹಿಸುವರು.

Related posts

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ. ಆಪರೇಟಿವ್ ಸೊಸೈಟಿಯಲ್ಲಿ ಅಭಿನಂದನಾ ಕಾರ್ಯಕ್ರಮ ಹಾಗೂ ಗ್ರಾಹಕರ ಸಮಾಲೋಚನಾ ಸಭೆ

Suddi Udaya

ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಸಾಂಸ್ಕೃತಿಕ ವೈಭವ

Suddi Udaya

ಕೊಯ್ಯೂರು ಮೈಂದಕೋಡಿ ಮನೆಯಲ್ಲಿ ಭಜನಾ ಕಮ್ಮಟ ಹಾಗೂ ದೈವಗಳ ಗಗ್ಗರ ಸೇವೆ

Suddi Udaya

ಉರುವಾಲು: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯಲ್ಲಿ “ಶುಚಿ ಜೀವನ ದರ್ಶನ” ವಿಷಯದ ಕುರಿತು ಚಿಂತನ ಕಾರ್ಯಕ್ರಮ

Suddi Udaya

ಮುಳಿಯ ಜ್ಯುವೆಲ್ಸ್‌ ನಲ್ಲಿ ಸಂಸ್ಥಾಪಕರ ದಿನಾಚರಣೆ: ಸಾಮಾಜಿಕ ಕಳಕಳಿಯ ಸ್ವರ್ಣ ಪರಂಪರೆಯಲ್ಲಿ 78 ವರ್ಷ

Suddi Udaya

ಪುಂಜಾಲಕಟ್ಟೆ: ‘ಸ್ವಾಸ್ತ್ಯ ಸಂಕಲ್ಪ’ ಮಾದಕ ವಸ್ತು ಸೇವನೆಯ ದುಷ್ಪರಿಣಾಮದ ಬಗ್ಗೆ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!