22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಜೂ.16: ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಎರಡನೇ ಅವಧಿಗೆ ಮೀಸಲಾತಿ ನಿಗದಿ

ಬೆಳ್ತಂಗಡಿ : ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಗ್ರಾಮ ಪಂಚಾಯತ್ ಚುನಾವಣೆ-2020ರ ಎರಡನೇ ಅವಧಿಗೆ ಅಧ್ಯಕ್ಷ ಉಪಾಧ್ಯಕ್ಷರ ಎರಡನೇ ಅವಧಿಗೆ ಮೀಸಲಾತಿಯನ್ನು ನಿಗದಿಪಡಿಸುವ ಪ್ರಕ್ರಿಯೆಯನ್ನು ಜೂ.16ರಂದು ಹಮ್ಮಿಕೊಳ್ಳಲಾಗಿದೆ.
ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹುದ್ದೆಗಳಿಗೆ ಮೀಸಲಾತಿ ನಿಗದಿಪಡಿಸುವ ಪ್ರಕ್ರಿಯೆಯನ್ನು ಗ್ರಾಮ ಪಂಚಾಯತಿ ಸದಸ್ಯರ ಸಮ್ಮುಖದಲ್ಲಿ ನಿಗಧಿಪಡಿಸಬೇಕಾಗಿರುವುದರಿಂದ ಬೆಳಗ್ಗೆ 10:30ಕ್ಕೆ ಶ್ರೀ ಧರ್ಮಸ್ಥಳ ಮಂಜುನಾಥಸ್ವಾಮಿ ಕಲಾ ಭವನದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಈ ಪ್ರಕೃಯೆಯಲ್ಲಿ ತಾಲೂಕು ವ್ಯಾಪ್ತಿಯ ಎಲ್ಲಾ ಗ್ರಾಮ ಪಂಚಾಯತಿಗಳ ಚುನಾಯಿತರಾದ ಜನಪ್ರತಿನಿಧಿಗಳು ಭಾಗವಹಿಸುವರು.

Related posts

ಧರ್ಮಸ್ಥಳ: ಹದೆಗೆಟ್ಟ ರಸ್ತೆ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ: ಮತದಾನ ಬಹಿಷ್ಕಾರದ ಎಚ್ಚರಿಕೆ

Suddi Udaya

ಪಡ್ಡಂದಡ್ಕ ಮಂಜುಶ್ರಿ ಭಜನಾ ಮಂಡಳಿಯಲ್ಲಿ ಮಹಿಳಾ ದಿನಾಚರಣೆ

Suddi Udaya

ವನ್ಯಜೀವಿ ವಿಭಾಗದ ಅರಣ್ಯದಲ್ಲಿ ಹತೋಟಿಗೆ ಬಂದ ಬೆಂಕಿ

Suddi Udaya

ಮಂಗಳೂರು ಕಥೋಲಿಕ್ ಸಭಾ ವತಿಯಿಂದ ಬೆಳ್ತಂಗಡಿ ಪತ್ರಕರ್ತ ಹೆರಾಲ್ಡ್ ಪಿಂಟೊ ರಿಗೆ ಸನ್ಮಾನ ಕಾರ್ಯಕ್ರಮ

Suddi Udaya

ಗುರುವಾಯನಕೆರೆ: ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವದ ಪ್ರಯುಕ್ತ ಭಜನ್ ಸಂಧ್ಯಾ ಕಾರ್ಯಕ್ರಮ

Suddi Udaya

ಉಜಿರೆ: ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಬೆಳ್ತಂಗಡಿ ಸೆಂಟರ್ ವತಿಯಿಂದ ಇಂಜಿನಿಯರ್ಸ್ ಡೇ ಆಚರಣೆ

Suddi Udaya
error: Content is protected !!