July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯರಾಜ್ಯ ಸುದ್ದಿ

ಮುಖ್ಯಮಂತ್ರಿ ಸಿದ್ದರಾಮಯ್ಯರವರ ಉಪ ಕಾರ್ಯದರ್ಶಿಯಾಗಿ ಮಡಂತ್ಯಾರಿನ ಅರುಣ್ ಪುರ್ಟಾಡೊ ನೇಮಕ

ಬೆಳ್ತಂಗಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ಉಪ ಕಾರ್ಯದರ್ಶಿ (ಆಡಳಿತ) ಆಗಿ ಬೆಳ್ತಂಗಡಿ ತಾಲೂಕಿನ ಮಡಂತ್ಯಾರು ಮೂಲದ ಅರುಣ್ ಪುರ್ಟಾಡೊ ಅವರನ್ನು ನಿಯೋಜನೆ ಮಾಡಲಾಗಿದೆ ಎಂದು ಸರಕಾರದ ಅಧೀನ ಕಾರ್ಯದರ್ಶಿ ಕೆ.ವಿ ಅಶೋಕ ಅವರು ಆದೇಶ ಹೊರಡಿಸಿದ್ದಾರೆ.


ಅಪರ ಹೆಚ್ಚುವರಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ (ಪ್ರಸ್ತುತ ನಿರ್ದೇಶಕರು, ಡಾ. ಬಾಬು ಜಗಜೀವನರಾಮ್ ಸಂಶೋಧನಾ ಕೇಂದ್ರ, ಬೆಂಗಳೂರು) ಅರುಣ್ ಪುರ್ಟಾಡೊರವರನ್ನು ಮುಖ್ಯಮಂತ್ರಿಯವರ ಅಧಿಕಾರಾವಧಿ ಅಥವಾ ಮುಂದಿನ ಆದೇಶದವರೆಗೆ ಮುಖ್ಯಮಂತ್ರಿಗಳ ಉಪ ಕಾರ್ಯದರ್ಶಿಯಾಗಿ ಹುದ್ದೆಗೆ ನಿಯೋಜನೆ ಮಾಡಿ ತಕ್ಷಣವೇ ಜಾರಿಗೆ ಬರುವಂತೆ ನೇಮಿಸಿ ಆದೇಶ ಹೊರಡಿಸಲಾಗಿದೆ.

ಅರುಣ್ ಪುರ್ಟಾಡೊರವರು ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿದ್ದರು.

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ತು ಉದ್ಘಾಟನೆ

Suddi Udaya

ಪೆರಾಲ್ದರಕಟ್ಟೆ ಸ್ವಲಾತ್ ಕಮಿಟಿ ನೂತನ ಆಡಳಿತ ಸಮಿತಿ ರಚನೆ

Suddi Udaya

ಪ್ರಪ್ರಥಮ ಬಾರಿಗೆ ಏಕಕಾಲದಲ್ಲಿ ಚಿತ್ರಮಂದಿರ ಮತ್ತು ಟಾಕೀಸ್ ಆ್ಯಪ್ ಒಟಿಟಿಯಲ್ಲಿ ಬಿಡುಗಡೆಗೊಳ್ಳುತ್ತಿರುವ “ಹೌದ್ದೋ ಹುಲಿಯ”

Suddi Udaya

ವೇಣೂರು ಮಹಾವೀರ ನಗರ ನಿವಾಸಿ ದಯಾನಂದ ಪ್ರಭು ನಿಧನ

Suddi Udaya

ಎಸ್.ಡಿ.ಎಂ ಕಾಲೇಜಿನಲ್ಲಿ ಕಲಾನುಸಂಧಾನ ಶಿಬಿರ

Suddi Udaya

ಎನ್.ಎಮ್.ಎಮ್.ಎಸ್ ಪರೀಕ್ಷೆ: ಪದ್ಮುಂಜ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ಜಶ್ಮಿತಾ ರಾಜ್ಯ ಮಟ್ಟದ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

Suddi Udaya
error: Content is protected !!