ಉಜಿರೆ ಎಸ್ ಡಿ.ಎಂ. ಸೆಕೆಂಡರಿ ಶಾಲೆಯ ಮುಖ್ಯ ಶಿಕ್ಷಕರಾಗಿ ಸುರೇಶ ಕೆ ರವರು ಅಧಿಕಾರ ಸ್ವೀಕಾರ    

Suddi Udaya

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆಯ ಮುಖ್ಯ ಶಿಕ್ಷಕರಾಗಿ   ಸುರೇಶ್ ಕಡಂಬಳಿತ್ತಾಯ ಅವರು  ಪದೋನ್ನತಿ ಹೊಂದಿ ಜೂ 8 ರಂದು ಅಧಿಕಾರ ಸ್ವೀಕರಿಸಿದ್ದಾರೆ .  ಶಾಲೆಯ ಎಲ್ಲ ಶಿಕ್ಷಕ ವೃಂದ ಅವರನ್ನು ಪುಷ್ಪಗುಚ್ಛ ನೀಡಿ ಹಾರ್ದಿಕವಾಗಿ ಅಭಿನಂದಿಸಿ, ಶುಭ ಕೋರಿದರು.

Leave a Comment

error: Content is protected !!