25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿ

ಕಳಿಯ ಗ್ರಾಮ ಪಂಚಾಯತ್ ನ ಸಾಮಾನ್ಯ ಸಭೆ

ಬೆಳ್ತಂಗಡಿ : ಕಳಿಯ ಗ್ರಾಮ ಪಂಚಾಯತ್ ನ ಸಾಮಾನ್ಯ ಸಭೆಯು ಜೂ:08 ರಂದು ಅಧ್ಯಕ್ಷರಾದ ಶ್ರೀಮತಿ ಸುಭಾಷಿಣಿ.ಕೆ.ರವರ ಅಧ್ಯಕ್ಷತೆಯಲ್ಲಿ ಜರಗಿತು.
ವಾರ್ಡ್ ಸಭೆ ಮತ್ತು ಗ್ರಾಮ ಸಭೆ ನಡೆಸುವ ಕುರಿತು ಚರ್ಚಿಸಲಾಯಿತು. ಮಳೆಗಾಲ ಪ್ರಾರಂಭದಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಚರಂಡಿ ಮತ್ತು ಚರಲ್ ಹಾಕಿ ರಸ್ತೆಗಳನ್ನು ದುರಸ್ಥಿ ಪಡಿಸಲು ವಾರ್ಡ್ ಸದಸ್ಯರಿಗೆ ಮಾಹಿತಿ ನೀಡಿ ಮಾಡುವುದೆಂದು ತೀರ್ಮಾನಿಸಲಾಯಿತು. ಸರಕಾರದ ವಿವಿದ ಇಲಾಖೆಗಳ ಸುತ್ತೋಲೆಗಳನ್ನು ಸಭೆಗೆ ಓದಿ ಹೇಳಲಾಯಿತು. ರಸ್ತೆ ಬದಿಯಲ್ಲಿರುವ ಅಪಾಯದಂಚಿನ ಮರಗಳನ್ನು ಕಡಿಯಲು ಅರಣ್ಯ ಇಲಾಖೆಗೆ ಪತ್ರ ಬರೆಯುವುದೆಂದು ತೀರ್ಮಾನಿಸಲಾಯಿತು. ನ್ಯಾಯ ಸಮಿತಿಗೆ ಬಂದ ವಿವಿದ ಅರ್ಜಿಗಳನ್ನು ಸ್ಥಳ ತನಿಖೆ ನಡೆಸುವುದೆಂದು ದಿನಾಂಕ ನಿಗದಿಪಡಿಸಲಾಯಿತು. ಏಲಂ ಅವಧಿ ಮುಗಿದ ಮೀನು ಮಾರುಕಟ್ಟೆಯನ್ನು ಏಲಂ ಮಾಡುವುದೆಂದು ತೀರ್ಮಾನಿಸಲಾಯಿತು. ಅಭಿವೃದ್ಧಿ ಅಧಿಕಾರಿಗಳು ಎಲ್ಲಾ ಸದಸ್ಯರು ಹಾಜರಿದ್ದರು. ಕಾರ್ಯದರ್ಶಿ ಕುಂಞ ಕೆ ಸ್ವಾಗತಿಸಿ ಕೊನೆಯಲ್ಲಿ ದನ್ಯವಾದವಿತ್ತರು.

Related posts

ನಾವೂರು ಬಡೆಕಾವಿನಲ್ಲಿ ಭಕ್ತರ ಪರಿಶ್ರಮದಿಂದಲೇ ನಿರ್ಮಾಣ ಆಗುತ್ತಿರುವ ಶ್ರೀ ದುರ್ಗಾದೇವಿಯ ದೇವಸ್ಥಾನ

Suddi Udaya

ಭೀಕರ ಗಾಳಿ ಮಳೆ: ಕುವೆಟ್ಟು ವರಕಬೆ ಬಳಿ ರಸ್ತೆಗೆ ಬಿದ್ದ ಮರ: ಸಂಚಾರಕ್ಕೆ ಅಡಚಣೆ

Suddi Udaya

ವೇಣೂರು ಮಹಾವೀರ ನಗರ ನಿವಾಸಿ ದಯಾನಂದ ಪ್ರಭು ನಿಧನ

Suddi Udaya

ಉಜಿರೆ ರಮ್ಯಾ 1ಗ್ರಾಂ ಗೋಲ್ಡ್, ಫ್ಯಾನ್ಸಿ ಮತ್ತು ಫೂಟ್ ವೇ‌ರ್ ನೂತನ ಶೋರೂಮ್ ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸಂಸದ ಕ್ಯಾ| ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಬೆಳಾಲು ಶ್ರೀ ಧ. ಮಂ.ಅ. ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!