25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಶಾಲಾ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ: ಶಾಲಾ ನಾಯಕನಾಗಿ ಸಾತ್ವಿಕ್ ರಾವ್ ಮತ್ತು ಉಪ ನಾಯಕನಾಗಿ ಪ್ರಾಂಜಲ್ ಆಯ್ಕೆ

ಉಜಿರೆ : ಶ್ರೀ.ಧ.ಮಂ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ), ಉಜಿರೆಯಲ್ಲಿ ಜೂನ್ 9 ರಂದು ಶಾಲಾ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ ನಡೆಯಿತು.

ಶಾಲಾ ವಿದ್ಯಾರ್ಥಿಗಳು ಶಾಲಾ ನಾಯಕನಾಗಿ ಸಾತ್ವಿಕ್ ರಾವ್ ಹಾಗೂ ಶಾಲಾ ಉಪ ನಾಯಕನಾಗಿ ಪ್ರಾಂಜಲ್ ಇವರನ್ನು ಆಯ್ಕೆ ಮಾಡಿರುತ್ತಾರೆ.

ಇನ್ನುಳಿದಂತೆ ಶಿಕ್ಷಣ ಮಂತ್ರಿಯಾಗಿ ಪಹಲ್ ಜೈನ್, ನೀರಾವರಿ ಮಂತ್ರಿ ಫಹೀಮ್, ಸಾಂಸ್ಕೃತಿಕ ಮಂತ್ರಿ ದೇವೇಂಜನ್, ಆರೋಗ್ಯ ಮಂತ್ರಿ ಹಸ್ನ, ಕ್ರೀಡಾ ಮಂತ್ರಿ ಆಶ್ಲೇಷ್ ಇವರನ್ನು ವಿದ್ಯಾರ್ಥಿಗಳು ಆಯ್ಕೆ ಮಾಡಿರುತ್ತಾರೆ ಹಾಗೂ ಆಯ್ಕೆಗೊಂಡ ವಿದ್ಯಾರ್ಥಿ ಪರಿಷತ್ತಿನ ನಾಯಕರನ್ನು ಶಿಕ್ಷಕ ವೃಂದದವರು ಅಭಿನಂದಿಸಿದರು.

ಶಾಲಾ ಪ್ರಾಂಶುಪಾಲರಾದ ಮನಮೋಹನ್ ವಿದ್ಯಾರ್ಥಿಗಳಿಗೆ ಶುಭಹಾರೈಸಿದ್ದರು. ಶಾಲಾ ಸಂಸತ್ತು ಸಂಯೋಜಕರಾದ ಸವಿತಾ ಮತ್ತು ಗಣೇಶ್ ಚುನಾವಣೆಯ ಜವಾಬ್ದಾರಿ ವಹಿಸಿದ್ದರು.

Related posts

ಕೆ. ಪಿ. ಸಿ. ಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಉಜಿರೆ ಎಸ್.ಡಿ.ಎಮ್ ಪ.ಪೂ. ಕಾಲೇಜಿನ ಸಂಸ್ಕೃತ ಸಂಘದ ಅಧ್ಯಕ್ಷನಾಗಿ ಗುರುದತ್ತ ಮರಾಠೆ ಆಯ್ಕೆ

Suddi Udaya

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಿಗೆ ಜೈನ ಸಮುದಾಯದಿಂದ ಮನವಿ

Suddi Udaya

ಬಂಗಾಡಿ ಬಿಎಸ್ ಎನ್ ಎಲ್ ನೆಟ್ವರ್ಕ್ ಸಮಸ್ಯೆ: ನೆಟ್ವರ್ಕ್ ಇಲ್ಲದೆ ಬ್ಯಾಂಕ್ , ಗ್ರಾಮ ಪಂಚಾಯತ್ ಗಳಲ್ಲಿ ಗ್ರಾಹಕರ ಪರದಾಟ

Suddi Udaya

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಅನುಗ್ರಹ ಆಂ.ಮಾ. ಶಾಲೆ ಬಾಲಕರ ತಂಡಕ್ಕೆ ಪ್ರಶಸ್ತಿ

Suddi Udaya

ಸೌಜನ್ಯ ಕೊಲೆ ಪ್ರಕರಣ: ಕಾನತ್ತೂರು ಕ್ಷೇತ್ರದಲ್ಲಿ ಪ್ರಮಾಣ ಪೂರೈಸಿದ ಧೀರಜ್ ಜೈನ್, ಮಲ್ಲಿಕ್ ಜೈನ್, ಉದಯ್ ಜೈನ್

Suddi Udaya
error: Content is protected !!