September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಶಾಲಾ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ: ಶಾಲಾ ನಾಯಕನಾಗಿ ಸಾತ್ವಿಕ್ ರಾವ್ ಮತ್ತು ಉಪ ನಾಯಕನಾಗಿ ಪ್ರಾಂಜಲ್ ಆಯ್ಕೆ

ಉಜಿರೆ : ಶ್ರೀ.ಧ.ಮಂ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ), ಉಜಿರೆಯಲ್ಲಿ ಜೂನ್ 9 ರಂದು ಶಾಲಾ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ ನಡೆಯಿತು.

ಶಾಲಾ ವಿದ್ಯಾರ್ಥಿಗಳು ಶಾಲಾ ನಾಯಕನಾಗಿ ಸಾತ್ವಿಕ್ ರಾವ್ ಹಾಗೂ ಶಾಲಾ ಉಪ ನಾಯಕನಾಗಿ ಪ್ರಾಂಜಲ್ ಇವರನ್ನು ಆಯ್ಕೆ ಮಾಡಿರುತ್ತಾರೆ.

ಇನ್ನುಳಿದಂತೆ ಶಿಕ್ಷಣ ಮಂತ್ರಿಯಾಗಿ ಪಹಲ್ ಜೈನ್, ನೀರಾವರಿ ಮಂತ್ರಿ ಫಹೀಮ್, ಸಾಂಸ್ಕೃತಿಕ ಮಂತ್ರಿ ದೇವೇಂಜನ್, ಆರೋಗ್ಯ ಮಂತ್ರಿ ಹಸ್ನ, ಕ್ರೀಡಾ ಮಂತ್ರಿ ಆಶ್ಲೇಷ್ ಇವರನ್ನು ವಿದ್ಯಾರ್ಥಿಗಳು ಆಯ್ಕೆ ಮಾಡಿರುತ್ತಾರೆ ಹಾಗೂ ಆಯ್ಕೆಗೊಂಡ ವಿದ್ಯಾರ್ಥಿ ಪರಿಷತ್ತಿನ ನಾಯಕರನ್ನು ಶಿಕ್ಷಕ ವೃಂದದವರು ಅಭಿನಂದಿಸಿದರು.

ಶಾಲಾ ಪ್ರಾಂಶುಪಾಲರಾದ ಮನಮೋಹನ್ ವಿದ್ಯಾರ್ಥಿಗಳಿಗೆ ಶುಭಹಾರೈಸಿದ್ದರು. ಶಾಲಾ ಸಂಸತ್ತು ಸಂಯೋಜಕರಾದ ಸವಿತಾ ಮತ್ತು ಗಣೇಶ್ ಚುನಾವಣೆಯ ಜವಾಬ್ದಾರಿ ವಹಿಸಿದ್ದರು.

Related posts

ವರ್ಷ ಕಳೆದರೂ ಇನ್ನೂ ಜನರಿಗೆ ಉಪಯೋಗಕಿಲ್ಲದ ಮಚ್ಚಿನ ಶುದ್ಧ ಕುಡಿಯುವ ನೀರಿನ ಘಟಕ: ತುಕ್ಕು ಹಿಡಿಯುತ್ತಿರುವ ಮಿಷನರಿಗಳು

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ಬಹುಮಾನ ವಿತರಣಾ ದಿನ”

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಗೆ ಬೋರ್‌ವೆಲ್ ಸೌಲಭ್ಯವನ್ನು ಒದಗಿಸಿದ ಶಾಸಕ ಹರೀಶ್ ಪೂಂಜ

Suddi Udaya

ಬಿಸಿಎಂ: ಕಿರಿಯ ನಿಲಯ ಮೇಲ್ವಿಚಾರಕರಾಗಿ ಕೃಷ್ಣ ಪೂರ್ಜೆಯವರಿಗೆ ಮುಂಭಡ್ತಿ

Suddi Udaya

ರಾಜ್ಯ ಸರ್ಕಾರ ದ ಜನ ವಿರೋಧಿ ನೀತಿ ಖಂಡಿಸಿ ಚಾರ್ಮಾಡಿ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಈದುಲ್ ಅದಾ ಸಾಮೂಹಿಕ ಪ್ರಾರ್ಥನೆ

Suddi Udaya
error: Content is protected !!