April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆ

ಶ್ರೀ ಧ.ಮಂ. ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಬಾಷ್ (BOSCH) ಆಟೋಮೋಟಿವ್ ಎಲೆಕ್ಟ್ರಾನಿಕ್ಸ್ ಸಂಸ್ಥೆಯಿಂದ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಔದ್ಯೋಗಿಕ ನೇರ ಸಂದರ್ಶನ

ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಬಾಷ್ (BOSCH) ಆಟೋಮೋಟಿವ್ ಎಲೆಕ್ಟ್ರಾನಿಕ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ವತಿಯಿಂದ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಔದ್ಯೋಗಿಕ ನೇರ ಸಂದರ್ಶನ ನಡೆಯಿತು.

BOSCH ಸಂಸ್ಥೆಯ ಮಾನವ ಸಂಪನ್ಮೂಲ ಅಧಿಕಾರಿ ನರಸಿಂಹ ಅವರು ಮಾತನಾಡಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಮಾನವ ಸಂಪನ್ಮೂಲ ವಿಭಾಗದ ಸ್ವಸ್ತಿಕ್, ಅಸಿಸ್ಟೆಂಟ್ ಮ್ಯಾನೇಜರ್ ನವೀನ್, ಅಭಿಯಂತರರಾದ ಆಕಾಶ್ ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ನ ಪ್ರಾಂಶುಪಾಲ ಸಂತೋಷ್ ಉಪಸ್ಥಿತರಿದ್ದರು.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ನ ನೇಮಕಾತಿ ಅಧಿಕಾರಿ ಅಮರೇಶ್ ಹೆಬ್ಬಾರ್ ಸ್ವಾಗತಿಸಿದರು. ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥ ಶ್ರೇಯಾಂಕ್ ಜೈನ್ ವಂದಿಸಿದರು.

Related posts

ಪ್ರಕೃತಿ ವಿಸ್ಮಯ: ಒಂದೇ ಗೊನೆಯಲ್ಲಿ ಎರಡು ಬಾಳೆ ಹೂ(ಪೂಂಬೆ)

Suddi Udaya

ಪಣಕಜೆ : ಕಾರು ಮತ್ತು ಬೈಕ್ ಡಿಕ್ಕಿ: ಬೈಕ್ ಸವಾರ ಅಪಾಯದಿಂದ ಪಾರು

Suddi Udaya

ಕಾಂಗ್ರೆಸ್ ಅಭ್ಯರ್ಥಿ ಸೋಲಿನ ಪರಾಮರ್ಶೆ ಸಭೆಯಲ್ಲಿ ಭಿನ್ನಮತ ಸ್ಫೋಟ: ಎರಡು ಬಣಗಳ ನಡುವೆ ಮಾತಿನ ಚಕಮಕಿ: ಬೆಳ್ತಂಗಡಿ ಕಾಂಗ್ರೆಸ್ ಪಾಳಯದಲ್ಲಿ ಮತ್ತೆ ಬುಗಿಲೆದ್ದ ಭಿನ್ನಮತ

Suddi Udaya

ಜ.25: ಉಜಿರೆ ವಿಜಯನಗರ ಅಜಿತ್‌ನಗರ (ಕಲ್ಲೆ) ದಲ್ಲಿ ಶ್ರೀ ವನದುರ್ಗಾ, ಶ್ರೀ ನಾಗರಕ್ತೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ವಾರ್ಷಿಕ ಆರಾಧನೆ

Suddi Udaya

ಓಡಿಲ್ನಾಳ : ಯುವವಾಹಿನಿ ಡೆನ್ನಾನ ಡೆನ್ನನ 2024 ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನೈರುತ್ಯ ಶಿಕ್ಷಕ ಕ್ಷೇತ್ರದ ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಎಸ್.ಎಲ್ ಭೋಜೇಗೌಡ ಗೆಲುವು

Suddi Udaya
error: Content is protected !!