24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆ

ಶ್ರೀ ಧ.ಮಂ. ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಬಾಷ್ (BOSCH) ಆಟೋಮೋಟಿವ್ ಎಲೆಕ್ಟ್ರಾನಿಕ್ಸ್ ಸಂಸ್ಥೆಯಿಂದ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಔದ್ಯೋಗಿಕ ನೇರ ಸಂದರ್ಶನ

ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಬಾಷ್ (BOSCH) ಆಟೋಮೋಟಿವ್ ಎಲೆಕ್ಟ್ರಾನಿಕ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ವತಿಯಿಂದ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಔದ್ಯೋಗಿಕ ನೇರ ಸಂದರ್ಶನ ನಡೆಯಿತು.

BOSCH ಸಂಸ್ಥೆಯ ಮಾನವ ಸಂಪನ್ಮೂಲ ಅಧಿಕಾರಿ ನರಸಿಂಹ ಅವರು ಮಾತನಾಡಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಮಾನವ ಸಂಪನ್ಮೂಲ ವಿಭಾಗದ ಸ್ವಸ್ತಿಕ್, ಅಸಿಸ್ಟೆಂಟ್ ಮ್ಯಾನೇಜರ್ ನವೀನ್, ಅಭಿಯಂತರರಾದ ಆಕಾಶ್ ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ನ ಪ್ರಾಂಶುಪಾಲ ಸಂತೋಷ್ ಉಪಸ್ಥಿತರಿದ್ದರು.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ನ ನೇಮಕಾತಿ ಅಧಿಕಾರಿ ಅಮರೇಶ್ ಹೆಬ್ಬಾರ್ ಸ್ವಾಗತಿಸಿದರು. ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥ ಶ್ರೇಯಾಂಕ್ ಜೈನ್ ವಂದಿಸಿದರು.

Related posts

ಮಹಾ ಕುಂಭ ಮೇಳ: 5 ತಿಂಗಳ ಮಗು, ತಂದೆ- ತಾಯಿ ಸಮೇತ ಪುಣ್ಯ ಸ್ನಾನ ಮಾಡಿ ಆದಶ೯ರಾದ ಬೆಳ್ತಂಗಡಿಯ ಮಹೇಶ್ ಆಚಾರ್ಯ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ರಕ್ಷಿತ್ ಶಿವರಾಮ್ ರವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದ ಅಂಗವಾಗಿ ಕಾಂಗ್ರೆಸ್ ಕಾರ್ಯಕರ್ತರ ಸಭೆ

Suddi Udaya

ಕಲ್ಮಂಜ: ನಿಡಿಗಲ್ ಅಂಗನವಾಡಿಯಲ್ಲಿ ಪೋಷಣಾ ಅಭಿಯಾನ

Suddi Udaya

ಮೇಲಂತಬೆಟ್ಟು ಗ್ರಾಮದ ನಾಗ ಬ್ರಹ್ಮ ಬದಿನಡೆ ಬಳಿಯ ಮನೆ ಹಾನಿ ಹಾಗೂ ಭೂಕುಸಿತ ಪ್ರದೇಶ , ಸವಣಾಲು ಗ್ರಾಮದ ಪಿಲಿಕಲ ರಸ್ತೆ ಭೂಕುಸಿತವಾದ ಪ್ರದೇಶಕ್ಕೆ ಕೇಂದ್ರ ಸರಕಾರದ Ndrf ಮತ್ತು ಜಿಎಸ್ಐ ತಂಡ ಭೇಟಿ

Suddi Udaya

ಕೊಯ್ಯೂರು: ದೆoತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಳದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಲಾಯಿಲ ಸೈಂಟ್ ಮೇರಿಸ್ ಆಂಗ್ಲಮಾಧ್ಯಮ ಶಾಲೆಯ ಬೆಳ್ಳಿ ಹಬ್ಬದ ಪ್ರಯುಕ್ತ ಮೇಲ್ಬಾವಣಿಯ ಶಂಖು ಸ್ಥಾಪನೆ

Suddi Udaya
error: Content is protected !!