25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬದನಾಜೆ ಸ. ಉ. ಪ್ರಾ. ಶಾಲಾ ನವೀಕರಣ ಉತ್ಸವ

ಉಜಿರೆ: ಮೇಕ್ ಸಮ್ ವನ್ ಸೈಲ್ ಹೆಲ್ಪಿಂಗ್ ಹ್ಯಾಂಡ್ ಸಂಸ್ಥೆಯ ಸಹಯೋಗದೊಂದಿಗೆ ರೂ. 5 ಲಕ್ಷ ವೆಚ್ಚದಲ್ಲಿ ಸಂಪೂರ್ಣ ನವೀಕರಣಗೊಂಡ ಬದನಾಜೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ನವೀಕರಣ ಉತ್ಸವವು ಜೂ 9 ರಂದು ನಡೆಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ಶಿವಕುಮಾರ್, ಕ್ರೈಂ ರಿಪೋರ್ಟರ್ ಜಿತೇಂದ್ರ, ಉಜಿರೆ ಗ್ರಾಮ ಪಂಚಾಯತಿ ಉಪಾಧ್ಯಕ್ಷ ರವಿಕುಮಾರ್, ರೋಟರಿ ಕ್ಲಬ್ ಅಧ್ಯಕ್ಷರಾದ ಅನಂತ್ ಭಟ್ ಮಚ್ಚಿಮಲೆ,
ಶಾಲಾ ಮುಖ್ಯೋಪಾಧ್ಯಾಯರಾದ ಶಾರದ ಹಾಗೂ ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.

Related posts

ಕುವೆಟ್ಟು ಗ್ರಾ.ಪಂ ಬಳಿ ಟವರ್‌ಗೆ ಬಡಿದ ಸಿಡಿಲು: ಪಿಡಿಒ, ಸದಸ್ಯರು ಸಹಿತ ಸಿಬ್ಬಂದಿಗಳಿಗೆ ಸಿಡಿಲಿನ ಅಘಾತ: ಪಂಚಾಯತು ವಿದ್ಯುತ್ ಉಪಕರಣಗಳಿಗೆ ಹಾನಿ: ಬಿರುಕು ಬಿಟ್ಟ ಸಭಾಂಗಣ: ಪಾರಾದ ಆಶಾ ಕಾರ್ಯಕರ್ತೆಯರು

Suddi Udaya

ಮಡಂತ್ಯಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಹಾಯಧನ ವಿತರಣೆ

Suddi Udaya

ಸ್ಟಾರ್ ಲೈನ್ ಶಾಲೆಯಲ್ಲಿ ಸಂಭ್ರಮದ ಫಿಟ್ ಫೆಸ್ಟ್ : ವಾರ್ಷಿಕ ಕ್ರೀಡಾಕೂಟ :

Suddi Udaya

ಕೊಕ್ಕಡ ಮಾಸ್ತಿಕಲ್ಲುಮಜಲುನಲ್ಲಿ ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ದೈವಗಳ ನೇಮೋತ್ಸವ

Suddi Udaya

ಹೊಸಪಟ್ಣ ಸ.ಕಿ.ಪ್ರಾ. ಶಾಲೆಯಲ್ಲಿ ಪರಿಸರ ದಿನಾಚರಣೆ

Suddi Udaya

ಕರಿಮಣೇಲು ಸಂತ ಜೂಡರ ಶಾಲೆಯಲ್ಲಿ ಶ್ರೀ ಧವಳ ಕಾಲೇಜಿನ ಎನ್ಎಸ್ಎಸ್ ಶಿಬಿರದ ಸಮಾರೋಪ ಸಮಾರಂಭ

Suddi Udaya
error: Content is protected !!