25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ವೇಣೂರು ಕಾರು ಚಾಲಕ ಬೈರಣ್ಣ ನಿಧನ

ವೇಣೂರು: ವೇಣೂರು ಕೆಳಗಿನ ಪೇಟೆಯ ನಿವಾಸಿ ವೇಣೂರಿನಲ್ಲಿ ಅಂಬಾಸಿಡರ್ ಕಾರು ಚಲಾಯಿಸಿ ಕಳೆದ ನಾಲೈದು ದಶಕಗಳಲ್ಲಿ ಸೇವೆ ನೀಡುತ್ತಿದ್ದ ಬೈರಣ್ಣ (84ವ) ರವರು ಜೂ 8 ರಂದು ರಾತ್ರಿ ಹೃದಯಾಘಾತದಿಂದ ನಿಧನ ಹೊಂದಿದರು.

ಮೂಲತಃ ಮಂಗಳೂರು ಗುರುಪುರದವರಾಗಿರುವ ಇವರು ಸರಿಸುಮಾರು 1976ರಲ್ಲಿ ವೇಣೂರಿನಲ್ಲಿ ಕಾರು ಚಾಲಕರಾಗಿ ವೃತ್ತಿ ಆರಂಭಿಸಿ, ಅದೆಷ್ಟೋ ರೋಗಿಗಳಿಗೆ, ಗರ್ಭಿಣಿಯವರಿಗೆ ಅಪದ್ಭಾಂದವರಾದವರು. ತೀರಾ ಸೌಮ್ಯ ಸ್ವಭಾವದವರಾಗಿದ್ದರು.

ಮೃತರು ಬಂಧುಬಳಗವನ್ನು ಅಗಲಿದ್ದಾರೆ.

Related posts

ಕೊಡಗು ವಿವಿ ಸಿಂಡಿಕೇಟ್ ಸೆನೆಟ್ ಸದಸ್ಯರಾಗಿ ಕೆ.ಎನ್.ಜನಾರ್ಧನರವರ ನೇಮಕ: ಸಿರಿ ಸಂಸ್ಥೆಯಲ್ಲಿ ವಿಶೇಷ ಅಭಿನಂದನಾ ಕಾರ್ಯಕ್ರಮ

Suddi Udaya

ಉಭಯ ಜಿಲ್ಲಾ ಜನಪ್ರತಿನಿಧಿಗಳ ಸಭೆ: ಕೆಂಪು ಕಲ್ಲು ಮತ್ತು ಮರಳು ಹಾಗೂ 9/11 ಸಮಸ್ಯೆಗೆ ಶೀಘ್ರ ಪರಿಹಾರ ಒದಗಿಸುವಂತೆ ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya

ಕೇರಳ ವಿಧಾನಸಭಾ ಚುನಾವಣೆ: ಪ್ರಭಾರಿಯಾಗಿ ಶಾಸಕ ಹರೀಶ್ ಪೂಂಜ ನೇಮಕ

Suddi Udaya

ಕಡಿರುದ್ಯಾವರ ಜೋಡು ನೆರೋಳು ಮಥಾಯಿ ಪಣಕಾಟು ಪರಂಬಿಲಿ ನಿಧನ

Suddi Udaya

ಚಾರ್ಮಾಡಿ ಘಾಟ್ ವಿಸ್ತರಣೆಗೆ ರೂ. 343.73 ಕೋಟಿ ಬಿಡುಗಡೆ- ನಿತಿನ್ ಗಡ್ಕರಿ

Suddi Udaya

ಕರಾಟೆ ಸ್ಪರ್ಧೆ : ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜು ವಿದ್ಯಾರ್ಥಿಗೆ ಚಿನ್ನದ ಪದಕ

Suddi Udaya
error: Content is protected !!