22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಶಾಲಾ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ: ಶಾಲಾ ನಾಯಕನಾಗಿ ಸಾತ್ವಿಕ್ ರಾವ್ ಮತ್ತು ಉಪ ನಾಯಕನಾಗಿ ಪ್ರಾಂಜಲ್ ಆಯ್ಕೆ

ಉಜಿರೆ : ಶ್ರೀ.ಧ.ಮಂ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ), ಉಜಿರೆಯಲ್ಲಿ ಜೂನ್ 9 ರಂದು ಶಾಲಾ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ ನಡೆಯಿತು.

ಶಾಲಾ ವಿದ್ಯಾರ್ಥಿಗಳು ಶಾಲಾ ನಾಯಕನಾಗಿ ಸಾತ್ವಿಕ್ ರಾವ್ ಹಾಗೂ ಶಾಲಾ ಉಪ ನಾಯಕನಾಗಿ ಪ್ರಾಂಜಲ್ ಇವರನ್ನು ಆಯ್ಕೆ ಮಾಡಿರುತ್ತಾರೆ.

ಇನ್ನುಳಿದಂತೆ ಶಿಕ್ಷಣ ಮಂತ್ರಿಯಾಗಿ ಪಹಲ್ ಜೈನ್, ನೀರಾವರಿ ಮಂತ್ರಿ ಫಹೀಮ್, ಸಾಂಸ್ಕೃತಿಕ ಮಂತ್ರಿ ದೇವೇಂಜನ್, ಆರೋಗ್ಯ ಮಂತ್ರಿ ಹಸ್ನ, ಕ್ರೀಡಾ ಮಂತ್ರಿ ಆಶ್ಲೇಷ್ ಇವರನ್ನು ವಿದ್ಯಾರ್ಥಿಗಳು ಆಯ್ಕೆ ಮಾಡಿರುತ್ತಾರೆ ಹಾಗೂ ಆಯ್ಕೆಗೊಂಡ ವಿದ್ಯಾರ್ಥಿ ಪರಿಷತ್ತಿನ ನಾಯಕರನ್ನು ಶಿಕ್ಷಕ ವೃಂದದವರು ಅಭಿನಂದಿಸಿದರು.

ಶಾಲಾ ಪ್ರಾಂಶುಪಾಲರಾದ ಮನಮೋಹನ್ ವಿದ್ಯಾರ್ಥಿಗಳಿಗೆ ಶುಭಹಾರೈಸಿದ್ದರು. ಶಾಲಾ ಸಂಸತ್ತು ಸಂಯೋಜಕರಾದ ಸವಿತಾ ಮತ್ತು ಗಣೇಶ್ ಚುನಾವಣೆಯ ಜವಾಬ್ದಾರಿ ವಹಿಸಿದ್ದರು.

Related posts

ದೀಪಾವಳಿ ಗೋ ಪೂಜೆ ಪ್ರಯುಕ್ತ ಡಾ| ಡಿ. ವೀರೇಂದ್ರ ಹೆಗ್ಗಡೆ ದಂಪತಿಯಿಂದ ಗೋವುಗಳಿಗೆ ಉಪಾಹಾರ

Suddi Udaya

ಪಿಲಾತಬೆಟ್ಟುನಲ್ಲಿ ಧರ್ಮಸ್ಥಳ ಪೊಲೀಸ್ ಇಲಾಖೆಯ ಬೊಲೆರೋ ಜೀಪ್‌ ಗೆ ಡಿಕ್ಕಿ ಹೊಡೆದ ಸ್ಕೂಟಿ

Suddi Udaya

ಭಾರೀ ಮಳೆಗೆ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನೇತ್ರಾವತಿ ನದಿ: ಪಜಿರಡ್ಕದಲ್ಲಿ ಗಂಗಾಪೂಜೆ

Suddi Udaya

ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕಳೆಂಜ ಗೋ ಶಾಲೆಗೆ ರೂ.33050 ದೇಣಿಗೆ ಹಸ್ತಾಂತರ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ರಕ್ಮಿತಾ ಎಂ. ತಾಲೂಕಿಗೆ ತೃತೀಯ ಸ್ಥಾನ

Suddi Udaya
error: Content is protected !!