23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಖ್ಯ ಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿದ ಮಾಜಿ ಶಾಸಕ ವಸಂತ ಬಂಗೇರ

ಕರ್ನಾಟಕ ಮುಖ್ಯ ಮಂತ್ರಿ ಸಿದ್ಧರಾಮಯ್ಯ ಅವರನ್ನು ಬೆಳ್ತಂಗಡಿಯ ಮಾಜಿ ಶಾಸಕ ವಸಂತ ಬಂಗೇರ ಜೂ.7 ರಂದು ಭೇಟಿ ಮಾಡಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ವಸಂತ ಬಂಗೇರವರ ಮಕ್ಕಳಾದ ಪ್ರೀತಿತಾ ಬಂಗೇರ ಮತ್ತು ಅವರ ಪತಿ, ಬಿನುತಾ ಬಂಗೇರ ಹಾಗೂ ದ.ಕ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅನೂಪ್ ಬಂಗೇರ ಜೊತೆಗಿದ್ದರು.

Related posts

ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯಿಂದ ನಿವೃತ್ತ ಶಿಕ್ಷಕ ದಿ| ದೇವಪ್ಪ ಗೌಡರಿಗೆ ಸಂತಾಪ

Suddi Udaya

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಭಗವಾನ್ 1008ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಿಶೇಷ ಪೂಜಾ ಕಾರ್ಯಕ್ರಮ

Suddi Udaya

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ನೂತನ ಪ್ರಭಾರ ಮುಖ್ಯೋಪಾಧ್ಯಾಯರಾಗಿ ಜಯರಾಮ ಮಯ್ಯ ಅಧಿಕಾರ ಸ್ವೀಕಾರ

Suddi Udaya

ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಯವರಿಗೆ ಲಯನ್ಸ್ ಕ್ಲಬ್ ನಿಂದ ಹುಟ್ಟುಹಬ್ಬದ ಶುಭಾಶಯ

Suddi Udaya

ಪ್ರಕೃತಿಯ ವಿಸ್ಮಯ: ನಾಳದಲ್ಲಿ ಮಾನವನಂತೆ ಹೋಲುವ ಸೋನೆ(ಣೆ) ಗೆಣಸು

Suddi Udaya

ಮಡಂತ್ಯಾರು ಸುವೇಗ ಮೋಟಾರ್ಸ್ ನಲ್ಲಿ ಹೀರೊ ಎಲೆಕ್ಟ್ರಿಕ್ ವಾಹನ ಮಾರುಕಟ್ಟೆಗೆ ಬಿಡುಗಡೆ

Suddi Udaya
error: Content is protected !!