ಮುಖ್ಯ ಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿದ ಮಾಜಿ ಶಾಸಕ ವಸಂತ ಬಂಗೇರ

Suddi Udaya

ಕರ್ನಾಟಕ ಮುಖ್ಯ ಮಂತ್ರಿ ಸಿದ್ಧರಾಮಯ್ಯ ಅವರನ್ನು ಬೆಳ್ತಂಗಡಿಯ ಮಾಜಿ ಶಾಸಕ ವಸಂತ ಬಂಗೇರ ಜೂ.7 ರಂದು ಭೇಟಿ ಮಾಡಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ವಸಂತ ಬಂಗೇರವರ ಮಕ್ಕಳಾದ ಪ್ರೀತಿತಾ ಬಂಗೇರ ಮತ್ತು ಅವರ ಪತಿ, ಬಿನುತಾ ಬಂಗೇರ ಹಾಗೂ ದ.ಕ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅನೂಪ್ ಬಂಗೇರ ಜೊತೆಗಿದ್ದರು.

Leave a Comment

error: Content is protected !!