22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ವಾಹನಗಳು ಪಲ್ಟಿ: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಚಾರ್ಮಾಡಿ: ಕಳೆದ ಎರಡು ದಿನದಿಂದ ಎಲ್ಲಾ ಕಡೆ ತುಂತುರು ಮಳೆಯಾಗುತ್ತಿದ್ದು ಚಾರ್ಮಾಡಿ ಘಾಟಿ ಪ್ರದೇಶದ ಕೆಲವು ಕಡೆ ರಸ್ತೆಯು ಎಣ್ಣೆ ಪದಾರ್ಥಗಳಿಂದ ಜಾರುತ್ತಿದೆ.

ಇವತ್ತು ಬೆಳಿಗ್ಗೆಯಿಂದಲೇ ಸುರಿಯುತ್ತಿರುವ ಮಳೆಯಿಂದಾಗಿ ಚಾರ್ಮಾಡಿಯಲ್ಲಿ ತರಕಾರಿ ಸಾಗಿಸುವ ಟೆಂಪೋ ಮತ್ತು ಟೆಂಪೋ ಟ್ರಾವೆಲ್ಲರ್ ಪಲ್ಟಿಯಾಗಿದೆ.

ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ಆಗಮಿಸಿದ್ದಾರೆ.

Related posts

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಠಬಂದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಭಜನಾ ಮಂಗಲೋತ್ಸವ ಹಾಗೂ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ವಿಧಾನ ಪರಿಷತ್ ನೈರುತ್ಯ ಪದವೀಧರರ ಕ್ಷೇತ್ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಭಾರಿ ಮತಗಳ ಅಂತರದಿಂದ ಗೆಲುವು

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ರವೀಂದ್ರ ಪೂಜಾರಿ ಬಾಂದೋಟ್ಟು ಆಯ್ಕೆ

Suddi Udaya

ಪಿಲಾತಬೆಟ್ಟುನಲ್ಲಿ ಧರ್ಮಸ್ಥಳ ಪೊಲೀಸ್ ಇಲಾಖೆಯ ಬೊಲೆರೋ ಜೀಪ್‌ ಗೆ ಡಿಕ್ಕಿ ಹೊಡೆದ ಸ್ಕೂಟಿ

Suddi Udaya

ಅ28-ನ.3: ಕೊಕ್ಕಡದಲ್ಲಿ 69ನೇ ವರ್ಷದ ಸಾರ್ವಜನಿಕ ನಗರ ಭಜನಾ ಸಪ್ತಾಹ

Suddi Udaya

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!