25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಬಂದಾರು: ಶಾಲಾ ಅಕ್ಷರ ದಾಸೋಹ ಕೊಠಡಿಯ ಉದ್ಘಾಟನೆ: ಶಾಲಾ ಪೋಷಕರ ಸಭೆ

ಬಂದಾರು: ಹಿರಿಯ ಪ್ರಾಥಮಿಕ ಶಾಲೆಯ ಅಕ್ಷರ ದಾಸೋಹ ಕೊಠಡಿಯ ಉದ್ಘಾಟನೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಪರಮೇಶ್ವರಿ ಗೌಡ ಇವರು ಉದ್ಘಾಟಿಸಿ ಶುಭಕೋರಿದರು.

ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷ ಗಂಗಾಧರ್, ಪಂ. ಅಭಿವೃದ್ಧಿ ಅಧಿಕಾರಿ ಮೋಹನ್ ಬಂಗೇರ, ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಉಮೇಶ್ ಗೌಡ, ಉಪಾಧ್ಯಕ್ಷರು, ಶಾಲಾ ಮುಖ್ಯೋಪಾಧ್ಯಾಯರಾದ ಮಂಜ ನಾಯ್ಕ್ ಹಾಗೂ ಶಿಕ್ಷಕ ವೃಂದ ,ಪೋಷಕರು ಹಾಜರಿದ್ದರು. ಹಾಗೂ ಶಾಲಾ ಪೋಷಕರ ಸಭೆಯನ್ನು ನಡೆಸಲಾಯಿತು.

Related posts

ಪ್ರತಿಭಾ ಕಾರಂಜಿ ಸ್ಪರ್ಧೆ: ಕುಂಭಶ್ರೀ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ನಿಡ್ಲೆ ಗ್ರಾ.ಪಂ ನ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya

ಗೇರುಕಟ್ಟೆ: ನಿವೃತ್ತ ಅಂಗನವಾಡಿ ಸಹಾಯಕಿ ಜಯಂತಿ ನಿಧನ

Suddi Udaya

ಜೈನರಿಗೆ ರಾಜಕೀಯ ಪ್ರಾತಿನಿಧ್ಯಕ್ಕಾಗಿ ಹಿರಿಯೂರಿನ ಶಾಸಕ ಡಿ. ಸುಧಾಕರ್ ಅವರಿಗೆ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನವನ್ನು ನೀಡಿ: ನಿರಂಜನ್ ಜೈನ್ ಕುದ್ಯಾಡಿ‌

Suddi Udaya

ವಾಲಿಬಾಲ್ ಪಂದ್ಯಾಟ: ಬಂದಾರು ಪ್ರಾಥಮಿಕ ಶಾಲಾ ಬಾಲಕಿಯರ ತಂಡ ಪ್ರಥಮ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎನ್. ಸತೀಶ್ ಹೊಳ್ಳರವರಿಗೆ ಸೇವಾ ನಿವೃತ್ತಿ

Suddi Udaya
error: Content is protected !!