ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಬಂದಾರು: ಶಾಲಾ ಅಕ್ಷರ ದಾಸೋಹ ಕೊಠಡಿಯ ಉದ್ಘಾಟನೆ: ಶಾಲಾ ಪೋಷಕರ ಸಭೆ

ಬಂದಾರು: ಹಿರಿಯ ಪ್ರಾಥಮಿಕ ಶಾಲೆಯ ಅಕ್ಷರ ದಾಸೋಹ ಕೊಠಡಿಯ ಉದ್ಘಾಟನೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಪರಮೇಶ್ವರಿ ಗೌಡ ಇವರು ಉದ್ಘಾಟಿಸಿ ಶುಭಕೋರಿದರು.

ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷ ಗಂಗಾಧರ್, ಪಂ. ಅಭಿವೃದ್ಧಿ ಅಧಿಕಾರಿ ಮೋಹನ್ ಬಂಗೇರ, ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಉಮೇಶ್ ಗೌಡ, ಉಪಾಧ್ಯಕ್ಷರು, ಶಾಲಾ ಮುಖ್ಯೋಪಾಧ್ಯಾಯರಾದ ಮಂಜ ನಾಯ್ಕ್ ಹಾಗೂ ಶಿಕ್ಷಕ ವೃಂದ ,ಪೋಷಕರು ಹಾಜರಿದ್ದರು. ಹಾಗೂ ಶಾಲಾ ಪೋಷಕರ ಸಭೆಯನ್ನು ನಡೆಸಲಾಯಿತು.

Related posts

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ: ಪಾದಯಾತ್ರಿಗಳಿಗೆ ಸ್ವಾಗತ ಕಾರ್ಯಾಲಯ ಉದ್ಘಾಟನೆ

Suddi Udaya

ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ದ.ಕ ಜಿಲ್ಲಾ ಘಟಕ ಪುನರ್ ಸಂಘಟನೆ: ಸಮಾಲೋಚನಾ ಸಭೆ

Suddi Udaya

ಕುಕ್ಕೇಡಿ ಡಾ. ಬಿ. ಆರ್ ಅಂಬೇಡ್ಕರ್ ಭವನದ ಮುಂದುವರಿದ ಕಾಮಗಾರಿ ಗೆ ಹೆಚ್ಚುವರಿ ರೂ.50 ಲಕ್ಷ ಅನುದಾನ ಮಂಜೂರು: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya

ಮಡವು ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya

ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ : ರೂ.144ಕೋಟಿ ವ್ಯವಹಾರ, ಸದಸ್ಯರಿಗೆ ಶೇ.11 ಡಿವಿಡೆಂಟ್

Suddi Udaya

ಪೆರೋಡಿತ್ತಾಯಕಟ್ಟೆ ಶಾಲೆಯ ಎಸ್.ಡಿ.ಎಂ.ಸಿ ಸಮಿತಿ ರಚನೆ

Suddi Udaya
error: Content is protected !!